ಜು.25ರಂದು ಬಿಎಸ್‌ವೈಗೆ ಹೈ ಕಮಾಂಡ್‌ನಿಂದ ಬರಲಿದೆ ಮಹತ್ವದ ಸಂದೇಶ

ಜು.25ರಂದು ಬಿಎಸ್‌ವೈಗೆ ಹೈ ಕಮಾಂಡ್‌ನಿಂದ ಬರಲಿದೆ ಮಹತ್ವದ ಸಂದೇಶ

Suvarna News   | Asianet News
Published : Jul 23, 2021, 12:45 PM ISTUpdated : Jul 23, 2021, 01:14 PM IST

ನಾಯಕತ್ವ ಬದಲಾವಣೆ ಚರ್ಚೆ  ಜೋರಾಗಿಯೇ ಇದೆ. ಜುಲೈ 25  ಯಡಿಯೂರಪ್ಪ ಅವರಿಗೆ ನಿರ್ಣಾಯಕ ದಿನ. ಅಂದು ಹೈ ಕಮಾಂಡ್ ಸಂದೇಶ ರವಾನಿಸಲಿದ್ದು, ಆದ್ದರಿಂದ ಬಿಗ್ ಡೇ ಆಗಿದೆ. 

ಹೈ ಕಮಾಂಡ್ ಸೂಚನೆ ನೀಡಿದಲ್ಲಿ ಜು.26ಕ್ಕೆ ಸಿಎಂ ರಾಜೀನಾಮೆ ನೀಡಲಿದ್ದಾರೆ. ಇದರಿಂದ ಈ ದಿನಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ ಬಿಜೆಪಿ ನಾಯಕರು.

 ಬೆಂಗಳೂರು (ಜು.23): ನಾಯಕತ್ವ ಬದಲಾವಣೆ ಚರ್ಚೆ  ಜೋರಾಗಿಯೇ ಇದೆ. ಜುಲೈ 25  ಯಡಿಯೂರಪ್ಪ ಅವರಿಗೆ ನಿರ್ಣಾಯಕ ದಿನ. ಅಂದು ಹೈ ಕಮಾಂಡ್ ಸಂದೇಶ ರವಾನಿಸಲಿದ್ದು, ಆದ್ದರಿಂದ ಬಿಗ್ ಡೇ ಆಗಿದೆ. 

ನಾಯಕತ್ವ ಬದಲಾವಣೆ ಮಧ್ಯೆ ನಡೆದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳು

ಹೈ ಕಮಾಂಡ್ ಸೂಚನೆ ನೀಡಿದಲ್ಲಿ ಜು.26ಕ್ಕೆ ಸಿಎಂ ರಾಜೀನಾಮೆ ನೀಡಲಿದ್ದಾರೆ. ಇದರಿಂದ ಈ ದಿನಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ ಬಿಜೆಪಿ ನಾಯಕರು.
 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!