ನಾಯಕತ್ವ ಬದಲಾವಣೆ: ಯಡಿಯೂರಪ್ಪನವರನ್ನ ಬಚಾವ್ ಮಾಡುತ್ತಾ ಪ್ರವಾಹ?

ನಾಯಕತ್ವ ಬದಲಾವಣೆ: ಯಡಿಯೂರಪ್ಪನವರನ್ನ ಬಚಾವ್ ಮಾಡುತ್ತಾ ಪ್ರವಾಹ?

Published : Jul 25, 2021, 05:13 PM IST

ಕರ್ನಾಟಕ ರಾಜಕೀಯದಲ್ಲಾಗುತ್ತಿರುವ ಬೆಳವಣಿಗೆಗಳಿಗೆ ಇಂದು (ಭಾನುವಾರ) ರಾತ್ರಿಯ ಒಳಗೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದ್ದು, ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಬೇಕೋ? ಬೇಡವೋ? ಎನ್ನುವ ವಿಚಾರವಾಗಿ ಹೈಕಮಾಂಡ್ ನಾಯಕರು ಸೂಚನೆ ನೀಡಲು ಸಿದ್ಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಬೆಂಗಳೂರು, (ಜು.25): ಕರ್ನಾಟಕ ರಾಜಕೀಯದಲ್ಲಾಗುತ್ತಿರುವ ಬೆಳವಣಿಗೆಗಳಿಗೆ ಇಂದು (ಭಾನುವಾರ) ರಾತ್ರಿಯ ಒಳಗೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದ್ದು, ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಬೇಕೋ? ಬೇಡವೋ? ಎನ್ನುವ ವಿಚಾರವಾಗಿ ಹೈಕಮಾಂಡ್ ನಾಯಕರು ಸೂಚನೆ ನೀಡಲು ಸಿದ್ಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ನಾಯಕತ್ವ ಬದಲಾವಣೆ ವಿಚಾರ ರೋಚಕ ತಿರುವು: ಸೇಫ್‌ ಆದ್ರಾ ಸಿಎಂ?

ರಾತ್ರಿಯ ವೇಳೆ ಹೈಕಮಾಂಡ್​ನಿಂದ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂದೇಶ ಬರಲಿದ್ದು ರಾಜೀನಾಮೆ ವಿಚಾರವನ್ನು ಅವರಿಗೆ ಸ್ಪಷ್ಟವಾಗಿ ತಿಳಿಸಲಿದ್ದಾರೆ ಎನ್ನಲಾಗಿದೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ