ನಾಯಕತ್ವ ಬದಲಾವಣೆ: ಯಡಿಯೂರಪ್ಪನವರನ್ನ ಬಚಾವ್ ಮಾಡುತ್ತಾ ಪ್ರವಾಹ?

ನಾಯಕತ್ವ ಬದಲಾವಣೆ: ಯಡಿಯೂರಪ್ಪನವರನ್ನ ಬಚಾವ್ ಮಾಡುತ್ತಾ ಪ್ರವಾಹ?

Published : Jul 25, 2021, 05:13 PM IST

ಕರ್ನಾಟಕ ರಾಜಕೀಯದಲ್ಲಾಗುತ್ತಿರುವ ಬೆಳವಣಿಗೆಗಳಿಗೆ ಇಂದು (ಭಾನುವಾರ) ರಾತ್ರಿಯ ಒಳಗೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದ್ದು, ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಬೇಕೋ? ಬೇಡವೋ? ಎನ್ನುವ ವಿಚಾರವಾಗಿ ಹೈಕಮಾಂಡ್ ನಾಯಕರು ಸೂಚನೆ ನೀಡಲು ಸಿದ್ಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಬೆಂಗಳೂರು, (ಜು.25): ಕರ್ನಾಟಕ ರಾಜಕೀಯದಲ್ಲಾಗುತ್ತಿರುವ ಬೆಳವಣಿಗೆಗಳಿಗೆ ಇಂದು (ಭಾನುವಾರ) ರಾತ್ರಿಯ ಒಳಗೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದ್ದು, ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಬೇಕೋ? ಬೇಡವೋ? ಎನ್ನುವ ವಿಚಾರವಾಗಿ ಹೈಕಮಾಂಡ್ ನಾಯಕರು ಸೂಚನೆ ನೀಡಲು ಸಿದ್ಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ನಾಯಕತ್ವ ಬದಲಾವಣೆ ವಿಚಾರ ರೋಚಕ ತಿರುವು: ಸೇಫ್‌ ಆದ್ರಾ ಸಿಎಂ?

ರಾತ್ರಿಯ ವೇಳೆ ಹೈಕಮಾಂಡ್​ನಿಂದ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂದೇಶ ಬರಲಿದ್ದು ರಾಜೀನಾಮೆ ವಿಚಾರವನ್ನು ಅವರಿಗೆ ಸ್ಪಷ್ಟವಾಗಿ ತಿಳಿಸಲಿದ್ದಾರೆ ಎನ್ನಲಾಗಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!