ನಾಯಕತ್ವ ಬದಲಾವಣೆ: ಯಡಿಯೂರಪ್ಪನವರನ್ನ ಬಚಾವ್ ಮಾಡುತ್ತಾ ಪ್ರವಾಹ?

ನಾಯಕತ್ವ ಬದಲಾವಣೆ: ಯಡಿಯೂರಪ್ಪನವರನ್ನ ಬಚಾವ್ ಮಾಡುತ್ತಾ ಪ್ರವಾಹ?

Published : Jul 25, 2021, 05:13 PM IST

ಕರ್ನಾಟಕ ರಾಜಕೀಯದಲ್ಲಾಗುತ್ತಿರುವ ಬೆಳವಣಿಗೆಗಳಿಗೆ ಇಂದು (ಭಾನುವಾರ) ರಾತ್ರಿಯ ಒಳಗೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದ್ದು, ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಬೇಕೋ? ಬೇಡವೋ? ಎನ್ನುವ ವಿಚಾರವಾಗಿ ಹೈಕಮಾಂಡ್ ನಾಯಕರು ಸೂಚನೆ ನೀಡಲು ಸಿದ್ಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಬೆಂಗಳೂರು, (ಜು.25): ಕರ್ನಾಟಕ ರಾಜಕೀಯದಲ್ಲಾಗುತ್ತಿರುವ ಬೆಳವಣಿಗೆಗಳಿಗೆ ಇಂದು (ಭಾನುವಾರ) ರಾತ್ರಿಯ ಒಳಗೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದ್ದು, ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಬೇಕೋ? ಬೇಡವೋ? ಎನ್ನುವ ವಿಚಾರವಾಗಿ ಹೈಕಮಾಂಡ್ ನಾಯಕರು ಸೂಚನೆ ನೀಡಲು ಸಿದ್ಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ನಾಯಕತ್ವ ಬದಲಾವಣೆ ವಿಚಾರ ರೋಚಕ ತಿರುವು: ಸೇಫ್‌ ಆದ್ರಾ ಸಿಎಂ?

ರಾತ್ರಿಯ ವೇಳೆ ಹೈಕಮಾಂಡ್​ನಿಂದ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂದೇಶ ಬರಲಿದ್ದು ರಾಜೀನಾಮೆ ವಿಚಾರವನ್ನು ಅವರಿಗೆ ಸ್ಪಷ್ಟವಾಗಿ ತಿಳಿಸಲಿದ್ದಾರೆ ಎನ್ನಲಾಗಿದೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!