ನಾಯಕತ್ವ ಬದಲಾವಣೆ: ಯಡಿಯೂರಪ್ಪನವರನ್ನ ಬಚಾವ್ ಮಾಡುತ್ತಾ ಪ್ರವಾಹ?

ನಾಯಕತ್ವ ಬದಲಾವಣೆ: ಯಡಿಯೂರಪ್ಪನವರನ್ನ ಬಚಾವ್ ಮಾಡುತ್ತಾ ಪ್ರವಾಹ?

Published : Jul 25, 2021, 05:13 PM IST

ಕರ್ನಾಟಕ ರಾಜಕೀಯದಲ್ಲಾಗುತ್ತಿರುವ ಬೆಳವಣಿಗೆಗಳಿಗೆ ಇಂದು (ಭಾನುವಾರ) ರಾತ್ರಿಯ ಒಳಗೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದ್ದು, ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಬೇಕೋ? ಬೇಡವೋ? ಎನ್ನುವ ವಿಚಾರವಾಗಿ ಹೈಕಮಾಂಡ್ ನಾಯಕರು ಸೂಚನೆ ನೀಡಲು ಸಿದ್ಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಬೆಂಗಳೂರು, (ಜು.25): ಕರ್ನಾಟಕ ರಾಜಕೀಯದಲ್ಲಾಗುತ್ತಿರುವ ಬೆಳವಣಿಗೆಗಳಿಗೆ ಇಂದು (ಭಾನುವಾರ) ರಾತ್ರಿಯ ಒಳಗೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದ್ದು, ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಬೇಕೋ? ಬೇಡವೋ? ಎನ್ನುವ ವಿಚಾರವಾಗಿ ಹೈಕಮಾಂಡ್ ನಾಯಕರು ಸೂಚನೆ ನೀಡಲು ಸಿದ್ಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ನಾಯಕತ್ವ ಬದಲಾವಣೆ ವಿಚಾರ ರೋಚಕ ತಿರುವು: ಸೇಫ್‌ ಆದ್ರಾ ಸಿಎಂ?

ರಾತ್ರಿಯ ವೇಳೆ ಹೈಕಮಾಂಡ್​ನಿಂದ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂದೇಶ ಬರಲಿದ್ದು ರಾಜೀನಾಮೆ ವಿಚಾರವನ್ನು ಅವರಿಗೆ ಸ್ಪಷ್ಟವಾಗಿ ತಿಳಿಸಲಿದ್ದಾರೆ ಎನ್ನಲಾಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!