ಮಹತ್ವದ ಹೆಜ್ಜೆ ಇಟ್ಟ ಯಡಿಯೂರಪ್ಪ: ಸಂಪುಟ ವಿಸ್ತರಣೆ ಚಟುವಟಿಕೆ ಚುರುಕು

ಮಹತ್ವದ ಹೆಜ್ಜೆ ಇಟ್ಟ ಯಡಿಯೂರಪ್ಪ: ಸಂಪುಟ ವಿಸ್ತರಣೆ ಚಟುವಟಿಕೆ ಚುರುಕು

Published : Jan 13, 2020, 05:22 PM ISTUpdated : Jan 13, 2020, 05:33 PM IST

ರಾಜ್ಯ ಬಿಜೆಪಿಗೆ ನಾಯಕರಿಗೆ ಕಗ್ಗಂಟಾಗಿರುವ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ನಾಳೆ ಅಂದ್ರೆ ಮಂಗಳವಾರ ಸಿಎಂ ಬಿಎಸ್ ಯಡಿಯೂರಪ್ಪನವರ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಸಂಬಮಧ ಬಿಎಸ್‌ವೈ ಮಹತ್ವದ ಹೆಜ್ಜೆ ಇಟ್ಟಿದ್ದು, ಎಲ್ಲವೂ ಅಂದುಕೊಂಡಂತೆ ಆದ್ರೆ, ಮಂಗಳವಾರವೇ ಯಾರಿಗೆಲ್ಲ ಸಚಿವ ಸ್ಥಾನ ನೀಡಬೇಕೆನ್ನುವುದು ಫೈನಲ್ ಆಗಲಿದೆ. 

ಬೆಂಗಳೂರು, (ಜ.13): ರಾಜ್ಯ ಬಿಜೆಪಿಗೆ ನಾಯಕರಿಗೆ ಕಗ್ಗಂಟಾಗಿರುವ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ನಾಳೆ ಅಂದ್ರೆ ಮಂಗಳವಾರ ಸಿಎಂ ಬಿಎಸ್ ಯಡಿಯೂರಪ್ಪನವರು ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದಾರೆ.

ಬಿಗ್ ಶಾಕ್ ಕೊಟ್ಟ ಹೈಕಮಾಂಡ್: ಸಚಿವರಾಗ್ಬೇಕೆಂದು ಬಿಜೆಪಿಗೆ ಹೋದವರಿಗೆಲ್ಲ ಇಲ್ಲ ಮಂತ್ರಿಗಿರಿ?

ಸಚಿವ ಸಂಪುಟ ವಿಸ್ತರಣೆ ಸಂಬಮಧ ಬಿಎಸ್‌ವೈ ಮಹತ್ವದ ಹೆಜ್ಜೆ ಇಟ್ಟಿದ್ದು, ಎಲ್ಲವೂ ಅಂದುಕೊಂಡಂತೆ ಆದ್ರೆ ಮಂಗಳವಾರವೇ ಯಾರಿಗೆಲ್ಲ ಸಚಿವ ಸ್ಥಾನ ನೀಡಬೇಕೆನ್ನುವುದು ಫೈನಲ್ ಆಗಲಿದೆ. 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ