ಸಿಎಂ ಬಿಎಸ್‌ವೈ ಮತ್ತೆ ದೆಹಲಿಗೆ: ಸಂಪುಟ ವಿಸರಣೆಯೋ.? ಪುನಾರಚನೆಯೋ.?

ಸಿಎಂ ಬಿಎಸ್‌ವೈ ಮತ್ತೆ ದೆಹಲಿಗೆ: ಸಂಪುಟ ವಿಸರಣೆಯೋ.? ಪುನಾರಚನೆಯೋ.?

Published : Sep 28, 2020, 05:36 PM IST

ವಿಧಾನಮಂಡಲ ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಮತ್ತೆ ದೆಹಲಿ ಪ್ರವಾಸಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರೆಡಿಯಾಗಿದ್ದು, ಇದೀಗ ಮತ್ತೊಮ್ಮೆ ಸಚಿವ ಸಂಪುಟ ಪುನರ್ ರಚನೆ ಹುತ್ತಕ್ಕೆ ಕೈ ಹಾಕಿದ್ದಾರೆ.

ಬೆಂಗಳೂರು, (ಸೆ.28): ವಿಧಾನಮಂಡಲ ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಮತ್ತೆ ದೆಹಲಿ ಪ್ರವಾಸಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರೆಡಿಯಾಗಿದ್ದು, ಇದೀಗ ಮತ್ತೊಮ್ಮೆ ಸಚಿವ ಸಂಪುಟ ಪುನರ್ ರಚನೆ ಹುತ್ತಕ್ಕೆ ಕೈ ಹಾಕಿದ್ದಾರೆ.

ಸಂಪುಟ ಸರ್ಕಸ್: ಬ್ರೇಕಿಂಗ್ ನ್ಯೂಸ್ ಕೊಟ್ಟ ಸಿಎಂ ಬಿಎಸ್‌ವೈ

ರಾಷ್ಟ್ರೀಯ ಬಿಜೆಪಿ ಪದಾಧಿಕಾರಿಗಳ ನೇಮಕ ಬೆನ್ನಲ್ಲೇ ಮತ್ತೆ ಸಂಪುಟ ಸರ್ಕಸ್ ಶುರುವಾಗಿದ್ದು, ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಗಳು ಗರಿಗೆದರಿವೆ. ಆದ್ರೆ, ಇನ್ನು ಸಂಪುಟ ವಿಸರಣೆಯೋ.? ಪುನಾರಚನೆಯೋ.? ಎನ್ನುವುದು ನಿಗೂಢವಾಗಿದೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?