ಸಿಎಂ ಬಿಎಸ್‌ವೈ ಮತ್ತೆ ದೆಹಲಿಗೆ: ಸಂಪುಟ ವಿಸರಣೆಯೋ.? ಪುನಾರಚನೆಯೋ.?

ಸಿಎಂ ಬಿಎಸ್‌ವೈ ಮತ್ತೆ ದೆಹಲಿಗೆ: ಸಂಪುಟ ವಿಸರಣೆಯೋ.? ಪುನಾರಚನೆಯೋ.?

Published : Sep 28, 2020, 05:36 PM IST

ವಿಧಾನಮಂಡಲ ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಮತ್ತೆ ದೆಹಲಿ ಪ್ರವಾಸಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರೆಡಿಯಾಗಿದ್ದು, ಇದೀಗ ಮತ್ತೊಮ್ಮೆ ಸಚಿವ ಸಂಪುಟ ಪುನರ್ ರಚನೆ ಹುತ್ತಕ್ಕೆ ಕೈ ಹಾಕಿದ್ದಾರೆ.

ಬೆಂಗಳೂರು, (ಸೆ.28): ವಿಧಾನಮಂಡಲ ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಮತ್ತೆ ದೆಹಲಿ ಪ್ರವಾಸಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರೆಡಿಯಾಗಿದ್ದು, ಇದೀಗ ಮತ್ತೊಮ್ಮೆ ಸಚಿವ ಸಂಪುಟ ಪುನರ್ ರಚನೆ ಹುತ್ತಕ್ಕೆ ಕೈ ಹಾಕಿದ್ದಾರೆ.

ಸಂಪುಟ ಸರ್ಕಸ್: ಬ್ರೇಕಿಂಗ್ ನ್ಯೂಸ್ ಕೊಟ್ಟ ಸಿಎಂ ಬಿಎಸ್‌ವೈ

ರಾಷ್ಟ್ರೀಯ ಬಿಜೆಪಿ ಪದಾಧಿಕಾರಿಗಳ ನೇಮಕ ಬೆನ್ನಲ್ಲೇ ಮತ್ತೆ ಸಂಪುಟ ಸರ್ಕಸ್ ಶುರುವಾಗಿದ್ದು, ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಗಳು ಗರಿಗೆದರಿವೆ. ಆದ್ರೆ, ಇನ್ನು ಸಂಪುಟ ವಿಸರಣೆಯೋ.? ಪುನಾರಚನೆಯೋ.? ಎನ್ನುವುದು ನಿಗೂಢವಾಗಿದೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?