ಸಿಎಂ ಬದಲಾವಣೆ? ಬಿಎಸ್‌ವೈ  ಬಗ್ಗೆ ಹೊರಬಿತ್ತು ಮತ್ತೊಂದು ಭವಿಷ್ಯ!

ಸಿಎಂ ಬದಲಾವಣೆ? ಬಿಎಸ್‌ವೈ ಬಗ್ಗೆ ಹೊರಬಿತ್ತು ಮತ್ತೊಂದು ಭವಿಷ್ಯ!

Published : Nov 26, 2020, 04:29 PM IST

'ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಮುಂದಿನ ಎರಡೂವರೆ ವರ್ಷ ಬಿಎಸ್‌ವೈ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ' ಎಂದು ಹಾಸನದಲ್ಲಿ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ. 
 

ಬೆಂಗಳೂರು (ನ. 26): ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಮುಂದಿನ ಎರಡೂವರೆ ವರ್ಷ ಬಿಎಸ್‌ವೈ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ' ಎಂದು ಹಾಸನದಲ್ಲಿ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ. 

ವಲಸಿಗರು, ಮೂಲ ಬಿಜೆಪಿಗರು ಎಂಬ ಭೇದಭಾವ ಇಲ್ಲ. ನಾವೆಲ್ಲಾ ಒಂದೇ ಮನೆಯಲ್ಲಿದ್ದೇವೆ. ಒಂದೇ ಕುಟುಂಬದಂತಿದ್ದೇವೆ. ಭಿನ್ನಾಬಿಪ್ರಾಯದ ಪ್ರಶ್ನೆಯೇ ಇಲ್ಲ' ಎಂದು ಕೆ. ಗೋಪಾಲಯ್ಯ ಹೇಳಿದ್ದಾರೆ. ಸಚಿವ ಸಂಪುಟ ವಿಸ್ತರಣೆ  ಪ್ರಶ್ನಿಸಿದಾಗ ವರಿಷ್ಠರು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!