ಸಚಿವ ಆನಂದ್‌ ಸಿಂಗ್‌ಗೆ ಪತ್ರ ಬರೆದು ಅಭಿನಂದನೆ ತಿಳಿಸಿದ ಬಿಎಸ್‌ವೈ

ಸಚಿವ ಆನಂದ್‌ ಸಿಂಗ್‌ಗೆ ಪತ್ರ ಬರೆದು ಅಭಿನಂದನೆ ತಿಳಿಸಿದ ಬಿಎಸ್‌ವೈ

Published : Apr 19, 2022, 06:50 PM IST

ಹಂಪಿ ಗತವೈಭವ ಸಾರುವ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಇನ್ನು ಮುಖ್ಯವಾಗಿ  ವೇದಿಕೆಯನ್ನು ಹವಾನಿಯಂತ್ರಿತ ಜರ್ಮನ್‌ ಟೆಂಟ್‌(German Tent) ನಿರ್ಮಿಸಲಾಗಿತ್ತು. ಒಟ್ಟಿನಲ್ಲಿ ಹೊಸಪೇಟೆಯನ್ನು ಫುಲ್ ಕೇಸರಿಮಗೊಳಿಸಿ ಅಚ್ಚುಕಟ್ಟಾಗಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ  ಸಚಿವ ಆನಂದ್ ಸಿಂಗ್ ಅವರಿಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅಭಿನಂದನೆ ತಿಳಿಸಿದ್ದಾರೆ. 

ಬೆಂಗಳೂರು, (ಏ.19): ನೂತನ ಜಿಲ್ಲೆ ವಿಜಯನಗರದಲ್ಲಿ ನಡೆದ ಎರಡು ದಿನಗಳ ಕರ್ನಾಟಕ ಬಿಜೆಪಿ ಕಾರ್ಯಕಾರಣಿ ಸಭೆ ಯಶಸ್ವಿಯಾಗಿದೆ. ಮುಂದಿನ ಚುನಾವಣೆ ಸೇರಿದಂತೆ ಪಕ್ಷ ಸಂಘಟನೆ ಬಗ್ಗೆ ಮಹತ್ವದ ನಿರ್ಣಯಕೈಗೊಳ್ಳಲಾಗಿದೆ.

Vijayanagara: ಬಿಜೆಪಿ ಕಾರ್ಯಕಾರಿಣಿಗೆ ಹಂಪಿ ಗತ ವೈಭವದ ವೇದಿಕೆ: ಕೇಸರಿಮಯವಾದ ಹೊಸಪೇಟೆ

ಇನ್ನು  ಕೇಸರಿ ಬಣ್ಣದಲ್ಲಿ ಜಿಲ್ಲಾ ಕೇಂದ್ರವನ್ನು ನಳನಳಿಸುವಂತೆ ಸಿಂಗರಿಸಲಾಗಿತ್ತು. ಜತೆಗೆ ಹಂಪಿ ಗತವೈಭವ ಸಾರುವ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಇನ್ನು ಮುಖ್ಯವಾಗಿ  ವೇದಿಕೆಯನ್ನು ಹವಾನಿಯಂತ್ರಿತ ಜರ್ಮನ್‌ ಟೆಂಟ್‌(German Tent) ನಿರ್ಮಿಸಲಾಗಿತ್ತು. ಒಟ್ಟಿನಲ್ಲಿ ಹೊಸಪೇಟೆಯನ್ನು ಫುಲ್ ಕೇಸರಿಮಗೊಳಿಸಿ ಅಚ್ಚುಕಟ್ಟಾಗಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ  ಸಚಿವ ಆನಂದ್ ಸಿಂಗ್ ಅವರಿಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅಭಿನಂದನೆ ತಿಳಿಸಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more