ಸಚಿವ ಆನಂದ್‌ ಸಿಂಗ್‌ಗೆ ಪತ್ರ ಬರೆದು ಅಭಿನಂದನೆ ತಿಳಿಸಿದ ಬಿಎಸ್‌ವೈ

ಸಚಿವ ಆನಂದ್‌ ಸಿಂಗ್‌ಗೆ ಪತ್ರ ಬರೆದು ಅಭಿನಂದನೆ ತಿಳಿಸಿದ ಬಿಎಸ್‌ವೈ

Published : Apr 19, 2022, 06:50 PM IST

ಹಂಪಿ ಗತವೈಭವ ಸಾರುವ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಇನ್ನು ಮುಖ್ಯವಾಗಿ  ವೇದಿಕೆಯನ್ನು ಹವಾನಿಯಂತ್ರಿತ ಜರ್ಮನ್‌ ಟೆಂಟ್‌(German Tent) ನಿರ್ಮಿಸಲಾಗಿತ್ತು. ಒಟ್ಟಿನಲ್ಲಿ ಹೊಸಪೇಟೆಯನ್ನು ಫುಲ್ ಕೇಸರಿಮಗೊಳಿಸಿ ಅಚ್ಚುಕಟ್ಟಾಗಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ  ಸಚಿವ ಆನಂದ್ ಸಿಂಗ್ ಅವರಿಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅಭಿನಂದನೆ ತಿಳಿಸಿದ್ದಾರೆ. 

ಬೆಂಗಳೂರು, (ಏ.19): ನೂತನ ಜಿಲ್ಲೆ ವಿಜಯನಗರದಲ್ಲಿ ನಡೆದ ಎರಡು ದಿನಗಳ ಕರ್ನಾಟಕ ಬಿಜೆಪಿ ಕಾರ್ಯಕಾರಣಿ ಸಭೆ ಯಶಸ್ವಿಯಾಗಿದೆ. ಮುಂದಿನ ಚುನಾವಣೆ ಸೇರಿದಂತೆ ಪಕ್ಷ ಸಂಘಟನೆ ಬಗ್ಗೆ ಮಹತ್ವದ ನಿರ್ಣಯಕೈಗೊಳ್ಳಲಾಗಿದೆ.

Vijayanagara: ಬಿಜೆಪಿ ಕಾರ್ಯಕಾರಿಣಿಗೆ ಹಂಪಿ ಗತ ವೈಭವದ ವೇದಿಕೆ: ಕೇಸರಿಮಯವಾದ ಹೊಸಪೇಟೆ

ಇನ್ನು  ಕೇಸರಿ ಬಣ್ಣದಲ್ಲಿ ಜಿಲ್ಲಾ ಕೇಂದ್ರವನ್ನು ನಳನಳಿಸುವಂತೆ ಸಿಂಗರಿಸಲಾಗಿತ್ತು. ಜತೆಗೆ ಹಂಪಿ ಗತವೈಭವ ಸಾರುವ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಇನ್ನು ಮುಖ್ಯವಾಗಿ  ವೇದಿಕೆಯನ್ನು ಹವಾನಿಯಂತ್ರಿತ ಜರ್ಮನ್‌ ಟೆಂಟ್‌(German Tent) ನಿರ್ಮಿಸಲಾಗಿತ್ತು. ಒಟ್ಟಿನಲ್ಲಿ ಹೊಸಪೇಟೆಯನ್ನು ಫುಲ್ ಕೇಸರಿಮಗೊಳಿಸಿ ಅಚ್ಚುಕಟ್ಟಾಗಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ  ಸಚಿವ ಆನಂದ್ ಸಿಂಗ್ ಅವರಿಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅಭಿನಂದನೆ ತಿಳಿಸಿದ್ದಾರೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more