ಸಚಿವ ಆನಂದ್‌ ಸಿಂಗ್‌ಗೆ ಪತ್ರ ಬರೆದು ಅಭಿನಂದನೆ ತಿಳಿಸಿದ ಬಿಎಸ್‌ವೈ

ಸಚಿವ ಆನಂದ್‌ ಸಿಂಗ್‌ಗೆ ಪತ್ರ ಬರೆದು ಅಭಿನಂದನೆ ತಿಳಿಸಿದ ಬಿಎಸ್‌ವೈ

Published : Apr 19, 2022, 06:50 PM IST

ಹಂಪಿ ಗತವೈಭವ ಸಾರುವ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಇನ್ನು ಮುಖ್ಯವಾಗಿ  ವೇದಿಕೆಯನ್ನು ಹವಾನಿಯಂತ್ರಿತ ಜರ್ಮನ್‌ ಟೆಂಟ್‌(German Tent) ನಿರ್ಮಿಸಲಾಗಿತ್ತು. ಒಟ್ಟಿನಲ್ಲಿ ಹೊಸಪೇಟೆಯನ್ನು ಫುಲ್ ಕೇಸರಿಮಗೊಳಿಸಿ ಅಚ್ಚುಕಟ್ಟಾಗಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ  ಸಚಿವ ಆನಂದ್ ಸಿಂಗ್ ಅವರಿಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅಭಿನಂದನೆ ತಿಳಿಸಿದ್ದಾರೆ. 

ಬೆಂಗಳೂರು, (ಏ.19): ನೂತನ ಜಿಲ್ಲೆ ವಿಜಯನಗರದಲ್ಲಿ ನಡೆದ ಎರಡು ದಿನಗಳ ಕರ್ನಾಟಕ ಬಿಜೆಪಿ ಕಾರ್ಯಕಾರಣಿ ಸಭೆ ಯಶಸ್ವಿಯಾಗಿದೆ. ಮುಂದಿನ ಚುನಾವಣೆ ಸೇರಿದಂತೆ ಪಕ್ಷ ಸಂಘಟನೆ ಬಗ್ಗೆ ಮಹತ್ವದ ನಿರ್ಣಯಕೈಗೊಳ್ಳಲಾಗಿದೆ.

Vijayanagara: ಬಿಜೆಪಿ ಕಾರ್ಯಕಾರಿಣಿಗೆ ಹಂಪಿ ಗತ ವೈಭವದ ವೇದಿಕೆ: ಕೇಸರಿಮಯವಾದ ಹೊಸಪೇಟೆ

ಇನ್ನು  ಕೇಸರಿ ಬಣ್ಣದಲ್ಲಿ ಜಿಲ್ಲಾ ಕೇಂದ್ರವನ್ನು ನಳನಳಿಸುವಂತೆ ಸಿಂಗರಿಸಲಾಗಿತ್ತು. ಜತೆಗೆ ಹಂಪಿ ಗತವೈಭವ ಸಾರುವ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಇನ್ನು ಮುಖ್ಯವಾಗಿ  ವೇದಿಕೆಯನ್ನು ಹವಾನಿಯಂತ್ರಿತ ಜರ್ಮನ್‌ ಟೆಂಟ್‌(German Tent) ನಿರ್ಮಿಸಲಾಗಿತ್ತು. ಒಟ್ಟಿನಲ್ಲಿ ಹೊಸಪೇಟೆಯನ್ನು ಫುಲ್ ಕೇಸರಿಮಗೊಳಿಸಿ ಅಚ್ಚುಕಟ್ಟಾಗಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ  ಸಚಿವ ಆನಂದ್ ಸಿಂಗ್ ಅವರಿಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅಭಿನಂದನೆ ತಿಳಿಸಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more