ಸಚಿವ ಆನಂದ್‌ ಸಿಂಗ್‌ಗೆ ಪತ್ರ ಬರೆದು ಅಭಿನಂದನೆ ತಿಳಿಸಿದ ಬಿಎಸ್‌ವೈ

ಸಚಿವ ಆನಂದ್‌ ಸಿಂಗ್‌ಗೆ ಪತ್ರ ಬರೆದು ಅಭಿನಂದನೆ ತಿಳಿಸಿದ ಬಿಎಸ್‌ವೈ

Published : Apr 19, 2022, 06:50 PM IST

ಹಂಪಿ ಗತವೈಭವ ಸಾರುವ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಇನ್ನು ಮುಖ್ಯವಾಗಿ  ವೇದಿಕೆಯನ್ನು ಹವಾನಿಯಂತ್ರಿತ ಜರ್ಮನ್‌ ಟೆಂಟ್‌(German Tent) ನಿರ್ಮಿಸಲಾಗಿತ್ತು. ಒಟ್ಟಿನಲ್ಲಿ ಹೊಸಪೇಟೆಯನ್ನು ಫುಲ್ ಕೇಸರಿಮಗೊಳಿಸಿ ಅಚ್ಚುಕಟ್ಟಾಗಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ  ಸಚಿವ ಆನಂದ್ ಸಿಂಗ್ ಅವರಿಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅಭಿನಂದನೆ ತಿಳಿಸಿದ್ದಾರೆ. 

ಬೆಂಗಳೂರು, (ಏ.19): ನೂತನ ಜಿಲ್ಲೆ ವಿಜಯನಗರದಲ್ಲಿ ನಡೆದ ಎರಡು ದಿನಗಳ ಕರ್ನಾಟಕ ಬಿಜೆಪಿ ಕಾರ್ಯಕಾರಣಿ ಸಭೆ ಯಶಸ್ವಿಯಾಗಿದೆ. ಮುಂದಿನ ಚುನಾವಣೆ ಸೇರಿದಂತೆ ಪಕ್ಷ ಸಂಘಟನೆ ಬಗ್ಗೆ ಮಹತ್ವದ ನಿರ್ಣಯಕೈಗೊಳ್ಳಲಾಗಿದೆ.

Vijayanagara: ಬಿಜೆಪಿ ಕಾರ್ಯಕಾರಿಣಿಗೆ ಹಂಪಿ ಗತ ವೈಭವದ ವೇದಿಕೆ: ಕೇಸರಿಮಯವಾದ ಹೊಸಪೇಟೆ

ಇನ್ನು  ಕೇಸರಿ ಬಣ್ಣದಲ್ಲಿ ಜಿಲ್ಲಾ ಕೇಂದ್ರವನ್ನು ನಳನಳಿಸುವಂತೆ ಸಿಂಗರಿಸಲಾಗಿತ್ತು. ಜತೆಗೆ ಹಂಪಿ ಗತವೈಭವ ಸಾರುವ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಇನ್ನು ಮುಖ್ಯವಾಗಿ  ವೇದಿಕೆಯನ್ನು ಹವಾನಿಯಂತ್ರಿತ ಜರ್ಮನ್‌ ಟೆಂಟ್‌(German Tent) ನಿರ್ಮಿಸಲಾಗಿತ್ತು. ಒಟ್ಟಿನಲ್ಲಿ ಹೊಸಪೇಟೆಯನ್ನು ಫುಲ್ ಕೇಸರಿಮಗೊಳಿಸಿ ಅಚ್ಚುಕಟ್ಟಾಗಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ  ಸಚಿವ ಆನಂದ್ ಸಿಂಗ್ ಅವರಿಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅಭಿನಂದನೆ ತಿಳಿಸಿದ್ದಾರೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more