ಸಚಿವ ಆನಂದ್‌ ಸಿಂಗ್‌ಗೆ ಪತ್ರ ಬರೆದು ಅಭಿನಂದನೆ ತಿಳಿಸಿದ ಬಿಎಸ್‌ವೈ

ಸಚಿವ ಆನಂದ್‌ ಸಿಂಗ್‌ಗೆ ಪತ್ರ ಬರೆದು ಅಭಿನಂದನೆ ತಿಳಿಸಿದ ಬಿಎಸ್‌ವೈ

Published : Apr 19, 2022, 06:50 PM IST

ಹಂಪಿ ಗತವೈಭವ ಸಾರುವ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಇನ್ನು ಮುಖ್ಯವಾಗಿ  ವೇದಿಕೆಯನ್ನು ಹವಾನಿಯಂತ್ರಿತ ಜರ್ಮನ್‌ ಟೆಂಟ್‌(German Tent) ನಿರ್ಮಿಸಲಾಗಿತ್ತು. ಒಟ್ಟಿನಲ್ಲಿ ಹೊಸಪೇಟೆಯನ್ನು ಫುಲ್ ಕೇಸರಿಮಗೊಳಿಸಿ ಅಚ್ಚುಕಟ್ಟಾಗಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ  ಸಚಿವ ಆನಂದ್ ಸಿಂಗ್ ಅವರಿಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅಭಿನಂದನೆ ತಿಳಿಸಿದ್ದಾರೆ. 

ಬೆಂಗಳೂರು, (ಏ.19): ನೂತನ ಜಿಲ್ಲೆ ವಿಜಯನಗರದಲ್ಲಿ ನಡೆದ ಎರಡು ದಿನಗಳ ಕರ್ನಾಟಕ ಬಿಜೆಪಿ ಕಾರ್ಯಕಾರಣಿ ಸಭೆ ಯಶಸ್ವಿಯಾಗಿದೆ. ಮುಂದಿನ ಚುನಾವಣೆ ಸೇರಿದಂತೆ ಪಕ್ಷ ಸಂಘಟನೆ ಬಗ್ಗೆ ಮಹತ್ವದ ನಿರ್ಣಯಕೈಗೊಳ್ಳಲಾಗಿದೆ.

Vijayanagara: ಬಿಜೆಪಿ ಕಾರ್ಯಕಾರಿಣಿಗೆ ಹಂಪಿ ಗತ ವೈಭವದ ವೇದಿಕೆ: ಕೇಸರಿಮಯವಾದ ಹೊಸಪೇಟೆ

ಇನ್ನು  ಕೇಸರಿ ಬಣ್ಣದಲ್ಲಿ ಜಿಲ್ಲಾ ಕೇಂದ್ರವನ್ನು ನಳನಳಿಸುವಂತೆ ಸಿಂಗರಿಸಲಾಗಿತ್ತು. ಜತೆಗೆ ಹಂಪಿ ಗತವೈಭವ ಸಾರುವ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಇನ್ನು ಮುಖ್ಯವಾಗಿ  ವೇದಿಕೆಯನ್ನು ಹವಾನಿಯಂತ್ರಿತ ಜರ್ಮನ್‌ ಟೆಂಟ್‌(German Tent) ನಿರ್ಮಿಸಲಾಗಿತ್ತು. ಒಟ್ಟಿನಲ್ಲಿ ಹೊಸಪೇಟೆಯನ್ನು ಫುಲ್ ಕೇಸರಿಮಗೊಳಿಸಿ ಅಚ್ಚುಕಟ್ಟಾಗಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ  ಸಚಿವ ಆನಂದ್ ಸಿಂಗ್ ಅವರಿಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅಭಿನಂದನೆ ತಿಳಿಸಿದ್ದಾರೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more