ಸಚಿವ ಆನಂದ್‌ ಸಿಂಗ್‌ಗೆ ಪತ್ರ ಬರೆದು ಅಭಿನಂದನೆ ತಿಳಿಸಿದ ಬಿಎಸ್‌ವೈ

ಸಚಿವ ಆನಂದ್‌ ಸಿಂಗ್‌ಗೆ ಪತ್ರ ಬರೆದು ಅಭಿನಂದನೆ ತಿಳಿಸಿದ ಬಿಎಸ್‌ವೈ

Published : Apr 19, 2022, 06:50 PM IST

ಹಂಪಿ ಗತವೈಭವ ಸಾರುವ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಇನ್ನು ಮುಖ್ಯವಾಗಿ  ವೇದಿಕೆಯನ್ನು ಹವಾನಿಯಂತ್ರಿತ ಜರ್ಮನ್‌ ಟೆಂಟ್‌(German Tent) ನಿರ್ಮಿಸಲಾಗಿತ್ತು. ಒಟ್ಟಿನಲ್ಲಿ ಹೊಸಪೇಟೆಯನ್ನು ಫುಲ್ ಕೇಸರಿಮಗೊಳಿಸಿ ಅಚ್ಚುಕಟ್ಟಾಗಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ  ಸಚಿವ ಆನಂದ್ ಸಿಂಗ್ ಅವರಿಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅಭಿನಂದನೆ ತಿಳಿಸಿದ್ದಾರೆ. 

ಬೆಂಗಳೂರು, (ಏ.19): ನೂತನ ಜಿಲ್ಲೆ ವಿಜಯನಗರದಲ್ಲಿ ನಡೆದ ಎರಡು ದಿನಗಳ ಕರ್ನಾಟಕ ಬಿಜೆಪಿ ಕಾರ್ಯಕಾರಣಿ ಸಭೆ ಯಶಸ್ವಿಯಾಗಿದೆ. ಮುಂದಿನ ಚುನಾವಣೆ ಸೇರಿದಂತೆ ಪಕ್ಷ ಸಂಘಟನೆ ಬಗ್ಗೆ ಮಹತ್ವದ ನಿರ್ಣಯಕೈಗೊಳ್ಳಲಾಗಿದೆ.

Vijayanagara: ಬಿಜೆಪಿ ಕಾರ್ಯಕಾರಿಣಿಗೆ ಹಂಪಿ ಗತ ವೈಭವದ ವೇದಿಕೆ: ಕೇಸರಿಮಯವಾದ ಹೊಸಪೇಟೆ

ಇನ್ನು  ಕೇಸರಿ ಬಣ್ಣದಲ್ಲಿ ಜಿಲ್ಲಾ ಕೇಂದ್ರವನ್ನು ನಳನಳಿಸುವಂತೆ ಸಿಂಗರಿಸಲಾಗಿತ್ತು. ಜತೆಗೆ ಹಂಪಿ ಗತವೈಭವ ಸಾರುವ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಇನ್ನು ಮುಖ್ಯವಾಗಿ  ವೇದಿಕೆಯನ್ನು ಹವಾನಿಯಂತ್ರಿತ ಜರ್ಮನ್‌ ಟೆಂಟ್‌(German Tent) ನಿರ್ಮಿಸಲಾಗಿತ್ತು. ಒಟ್ಟಿನಲ್ಲಿ ಹೊಸಪೇಟೆಯನ್ನು ಫುಲ್ ಕೇಸರಿಮಗೊಳಿಸಿ ಅಚ್ಚುಕಟ್ಟಾಗಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ  ಸಚಿವ ಆನಂದ್ ಸಿಂಗ್ ಅವರಿಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅಭಿನಂದನೆ ತಿಳಿಸಿದ್ದಾರೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more