ಸಚಿವ ಆನಂದ್‌ ಸಿಂಗ್‌ಗೆ ಪತ್ರ ಬರೆದು ಅಭಿನಂದನೆ ತಿಳಿಸಿದ ಬಿಎಸ್‌ವೈ

ಸಚಿವ ಆನಂದ್‌ ಸಿಂಗ್‌ಗೆ ಪತ್ರ ಬರೆದು ಅಭಿನಂದನೆ ತಿಳಿಸಿದ ಬಿಎಸ್‌ವೈ

Published : Apr 19, 2022, 06:50 PM IST

ಹಂಪಿ ಗತವೈಭವ ಸಾರುವ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಇನ್ನು ಮುಖ್ಯವಾಗಿ  ವೇದಿಕೆಯನ್ನು ಹವಾನಿಯಂತ್ರಿತ ಜರ್ಮನ್‌ ಟೆಂಟ್‌(German Tent) ನಿರ್ಮಿಸಲಾಗಿತ್ತು. ಒಟ್ಟಿನಲ್ಲಿ ಹೊಸಪೇಟೆಯನ್ನು ಫುಲ್ ಕೇಸರಿಮಗೊಳಿಸಿ ಅಚ್ಚುಕಟ್ಟಾಗಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ  ಸಚಿವ ಆನಂದ್ ಸಿಂಗ್ ಅವರಿಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅಭಿನಂದನೆ ತಿಳಿಸಿದ್ದಾರೆ. 

ಬೆಂಗಳೂರು, (ಏ.19): ನೂತನ ಜಿಲ್ಲೆ ವಿಜಯನಗರದಲ್ಲಿ ನಡೆದ ಎರಡು ದಿನಗಳ ಕರ್ನಾಟಕ ಬಿಜೆಪಿ ಕಾರ್ಯಕಾರಣಿ ಸಭೆ ಯಶಸ್ವಿಯಾಗಿದೆ. ಮುಂದಿನ ಚುನಾವಣೆ ಸೇರಿದಂತೆ ಪಕ್ಷ ಸಂಘಟನೆ ಬಗ್ಗೆ ಮಹತ್ವದ ನಿರ್ಣಯಕೈಗೊಳ್ಳಲಾಗಿದೆ.

Vijayanagara: ಬಿಜೆಪಿ ಕಾರ್ಯಕಾರಿಣಿಗೆ ಹಂಪಿ ಗತ ವೈಭವದ ವೇದಿಕೆ: ಕೇಸರಿಮಯವಾದ ಹೊಸಪೇಟೆ

ಇನ್ನು  ಕೇಸರಿ ಬಣ್ಣದಲ್ಲಿ ಜಿಲ್ಲಾ ಕೇಂದ್ರವನ್ನು ನಳನಳಿಸುವಂತೆ ಸಿಂಗರಿಸಲಾಗಿತ್ತು. ಜತೆಗೆ ಹಂಪಿ ಗತವೈಭವ ಸಾರುವ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಇನ್ನು ಮುಖ್ಯವಾಗಿ  ವೇದಿಕೆಯನ್ನು ಹವಾನಿಯಂತ್ರಿತ ಜರ್ಮನ್‌ ಟೆಂಟ್‌(German Tent) ನಿರ್ಮಿಸಲಾಗಿತ್ತು. ಒಟ್ಟಿನಲ್ಲಿ ಹೊಸಪೇಟೆಯನ್ನು ಫುಲ್ ಕೇಸರಿಮಗೊಳಿಸಿ ಅಚ್ಚುಕಟ್ಟಾಗಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ  ಸಚಿವ ಆನಂದ್ ಸಿಂಗ್ ಅವರಿಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅಭಿನಂದನೆ ತಿಳಿಸಿದ್ದಾರೆ. 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more