ಡಿಕೆಶಿಗೆ 'ಮೆಡಿಕಲ್' ಶಾಕ್: ಕಾಲೇಜು ಯುದ್ಧದಲ್ಲಿ ಗೆದ್ದ ಸುಧಾಕರ್..!

ಡಿಕೆಶಿಗೆ 'ಮೆಡಿಕಲ್' ಶಾಕ್: ಕಾಲೇಜು ಯುದ್ಧದಲ್ಲಿ ಗೆದ್ದ ಸುಧಾಕರ್..!

Published : Oct 31, 2019, 05:27 PM ISTUpdated : Oct 31, 2019, 05:34 PM IST

ಮಾಜಿ ಸಚಿವ ಡಿ.ಕೆ ಶಿವಕುಮಾರ್​​ ಹಾಗೂ ಕಾಂಗ್ರೆಸ್ ಅನರ್ಹ ಶಾಸಕ ಡಾ.ಕೆ. ಸುಧಾಕರ್ ರಾಜಕೀಯ ಪ್ರತಿಷ್ಠೆಗೆ ಕಾರಣವಾಗಿದ್ದ ಮೆಡಿಕಲ್ ಕಾಲೇಜಿಗೆ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಇತಿಶ್ರೀ ಹಾಡಿದೆ. 

ಬೆಂಗಳೂರು, (ಅ.31): ಮಾಜಿ ಸಚಿವ ಡಿ.ಕೆ ಶಿವಕುಮಾರ್​​ ಹಾಗೂ ಕಾಂಗ್ರೆಸ್ ಅನರ್ಹ ಶಾಸಕ ಡಾ.ಕೆ. ಸುಧಾಕರ್ ನಡುವಿನ ರಾಜಕೀಯ ಪ್ರತಿಷ್ಠೆಯಾಗಿದ್ದ ಮೆಡಿಕಲ್ ಕಾಲೇಜಿಗೆ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಇತಿಶ್ರೀ ಹಾಡಿದೆ. 

ಮೆಡಿಕಲ್ ಕಾಲೇಜು ಕಿಚ್ಚು: ಡಿಕೆಶಿ-ಸುಧಾಕರ್ ಮಧ್ಯೆ ಕಿಡಿ ಇಟ್ಟ ಯಡಿಯೂರಪ್ಪ..!

ಕಾಂಗ್ರೆಸ್​​-ಜೆಡಿಎಸ್​​ ಮೈತ್ರಿ ಸರ್ಕಾರದ ಅವಧಿಯಲ್ಲಿ ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜು ಈಗ ದೊಡ್ಡಬಳ್ಳಾಪುರದ ಪಾಲಾಗಿದೆ. ಅನರ್ಹ ಶಾಸಕ ಡಾ. ಸುಧಾಕರ್​​ ಒತ್ತಾಯಕ್ಕೆ ಮಣಿದ ರಾಜ್ಯ ಸರ್ಕಾರ ಕೊನೆಗೂ ಮೆಡಿಕಲ್ ಕಾಲೇಜನ್ನು ದೊಡ್ಡಬಳ್ಳಾಪುರಕ್ಕೆ ಶಿಫ್ಟ್​​​ ಮಾಡಿದೆ. 

ಇಂದು [ಗುರುವಾರ] ವಿಧಾನಸೌಧದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.  ಅಷ್ಟೇ ಅಲ್ಲದೇ ಮೊದಲ ಹಂತದ ಹಣ ಬಿಡುಗಡೆ ಮಾಡಲು ಸಹ ಇಂದಿನ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ಇನ್ನುಷ್ಟು ಮಾಹಿತಿ ವಿಡಿಯೋನಲ್ಲಿ ನೋಡಿ.. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?