ಡಿಕೆಶಿಗೆ 'ಮೆಡಿಕಲ್' ಶಾಕ್: ಕಾಲೇಜು ಯುದ್ಧದಲ್ಲಿ ಗೆದ್ದ ಸುಧಾಕರ್..!

ಡಿಕೆಶಿಗೆ 'ಮೆಡಿಕಲ್' ಶಾಕ್: ಕಾಲೇಜು ಯುದ್ಧದಲ್ಲಿ ಗೆದ್ದ ಸುಧಾಕರ್..!

Published : Oct 31, 2019, 05:27 PM ISTUpdated : Oct 31, 2019, 05:34 PM IST

ಮಾಜಿ ಸಚಿವ ಡಿ.ಕೆ ಶಿವಕುಮಾರ್​​ ಹಾಗೂ ಕಾಂಗ್ರೆಸ್ ಅನರ್ಹ ಶಾಸಕ ಡಾ.ಕೆ. ಸುಧಾಕರ್ ರಾಜಕೀಯ ಪ್ರತಿಷ್ಠೆಗೆ ಕಾರಣವಾಗಿದ್ದ ಮೆಡಿಕಲ್ ಕಾಲೇಜಿಗೆ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಇತಿಶ್ರೀ ಹಾಡಿದೆ. 

ಬೆಂಗಳೂರು, (ಅ.31): ಮಾಜಿ ಸಚಿವ ಡಿ.ಕೆ ಶಿವಕುಮಾರ್​​ ಹಾಗೂ ಕಾಂಗ್ರೆಸ್ ಅನರ್ಹ ಶಾಸಕ ಡಾ.ಕೆ. ಸುಧಾಕರ್ ನಡುವಿನ ರಾಜಕೀಯ ಪ್ರತಿಷ್ಠೆಯಾಗಿದ್ದ ಮೆಡಿಕಲ್ ಕಾಲೇಜಿಗೆ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಇತಿಶ್ರೀ ಹಾಡಿದೆ. 

ಮೆಡಿಕಲ್ ಕಾಲೇಜು ಕಿಚ್ಚು: ಡಿಕೆಶಿ-ಸುಧಾಕರ್ ಮಧ್ಯೆ ಕಿಡಿ ಇಟ್ಟ ಯಡಿಯೂರಪ್ಪ..!

ಕಾಂಗ್ರೆಸ್​​-ಜೆಡಿಎಸ್​​ ಮೈತ್ರಿ ಸರ್ಕಾರದ ಅವಧಿಯಲ್ಲಿ ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜು ಈಗ ದೊಡ್ಡಬಳ್ಳಾಪುರದ ಪಾಲಾಗಿದೆ. ಅನರ್ಹ ಶಾಸಕ ಡಾ. ಸುಧಾಕರ್​​ ಒತ್ತಾಯಕ್ಕೆ ಮಣಿದ ರಾಜ್ಯ ಸರ್ಕಾರ ಕೊನೆಗೂ ಮೆಡಿಕಲ್ ಕಾಲೇಜನ್ನು ದೊಡ್ಡಬಳ್ಳಾಪುರಕ್ಕೆ ಶಿಫ್ಟ್​​​ ಮಾಡಿದೆ. 

ಇಂದು [ಗುರುವಾರ] ವಿಧಾನಸೌಧದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.  ಅಷ್ಟೇ ಅಲ್ಲದೇ ಮೊದಲ ಹಂತದ ಹಣ ಬಿಡುಗಡೆ ಮಾಡಲು ಸಹ ಇಂದಿನ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ಇನ್ನುಷ್ಟು ಮಾಹಿತಿ ವಿಡಿಯೋನಲ್ಲಿ ನೋಡಿ.. 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?