ಡಿಕೆಶಿಗೆ 'ಮೆಡಿಕಲ್' ಶಾಕ್: ಕಾಲೇಜು ಯುದ್ಧದಲ್ಲಿ ಗೆದ್ದ ಸುಧಾಕರ್..!

ಡಿಕೆಶಿಗೆ 'ಮೆಡಿಕಲ್' ಶಾಕ್: ಕಾಲೇಜು ಯುದ್ಧದಲ್ಲಿ ಗೆದ್ದ ಸುಧಾಕರ್..!

Published : Oct 31, 2019, 05:27 PM ISTUpdated : Oct 31, 2019, 05:34 PM IST

ಮಾಜಿ ಸಚಿವ ಡಿ.ಕೆ ಶಿವಕುಮಾರ್​​ ಹಾಗೂ ಕಾಂಗ್ರೆಸ್ ಅನರ್ಹ ಶಾಸಕ ಡಾ.ಕೆ. ಸುಧಾಕರ್ ರಾಜಕೀಯ ಪ್ರತಿಷ್ಠೆಗೆ ಕಾರಣವಾಗಿದ್ದ ಮೆಡಿಕಲ್ ಕಾಲೇಜಿಗೆ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಇತಿಶ್ರೀ ಹಾಡಿದೆ. 

ಬೆಂಗಳೂರು, (ಅ.31): ಮಾಜಿ ಸಚಿವ ಡಿ.ಕೆ ಶಿವಕುಮಾರ್​​ ಹಾಗೂ ಕಾಂಗ್ರೆಸ್ ಅನರ್ಹ ಶಾಸಕ ಡಾ.ಕೆ. ಸುಧಾಕರ್ ನಡುವಿನ ರಾಜಕೀಯ ಪ್ರತಿಷ್ಠೆಯಾಗಿದ್ದ ಮೆಡಿಕಲ್ ಕಾಲೇಜಿಗೆ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಇತಿಶ್ರೀ ಹಾಡಿದೆ. 

ಮೆಡಿಕಲ್ ಕಾಲೇಜು ಕಿಚ್ಚು: ಡಿಕೆಶಿ-ಸುಧಾಕರ್ ಮಧ್ಯೆ ಕಿಡಿ ಇಟ್ಟ ಯಡಿಯೂರಪ್ಪ..!

ಕಾಂಗ್ರೆಸ್​​-ಜೆಡಿಎಸ್​​ ಮೈತ್ರಿ ಸರ್ಕಾರದ ಅವಧಿಯಲ್ಲಿ ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜು ಈಗ ದೊಡ್ಡಬಳ್ಳಾಪುರದ ಪಾಲಾಗಿದೆ. ಅನರ್ಹ ಶಾಸಕ ಡಾ. ಸುಧಾಕರ್​​ ಒತ್ತಾಯಕ್ಕೆ ಮಣಿದ ರಾಜ್ಯ ಸರ್ಕಾರ ಕೊನೆಗೂ ಮೆಡಿಕಲ್ ಕಾಲೇಜನ್ನು ದೊಡ್ಡಬಳ್ಳಾಪುರಕ್ಕೆ ಶಿಫ್ಟ್​​​ ಮಾಡಿದೆ. 

ಇಂದು [ಗುರುವಾರ] ವಿಧಾನಸೌಧದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.  ಅಷ್ಟೇ ಅಲ್ಲದೇ ಮೊದಲ ಹಂತದ ಹಣ ಬಿಡುಗಡೆ ಮಾಡಲು ಸಹ ಇಂದಿನ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ಇನ್ನುಷ್ಟು ಮಾಹಿತಿ ವಿಡಿಯೋನಲ್ಲಿ ನೋಡಿ.. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!