ಕ್ಯಾಬಿನೆಟ್‌ ಸರ್ಕಸ್‌ಗೆ ಟ್ವಿಸ್ಟ್! ಈ ಮೂವರು ಮೂಲ ಬಿಜೆಪಿಗರಿಗೆ ಮಂತ್ರಿಭಾಗ್ಯ!

ಕ್ಯಾಬಿನೆಟ್‌ ಸರ್ಕಸ್‌ಗೆ ಟ್ವಿಸ್ಟ್! ಈ ಮೂವರು ಮೂಲ ಬಿಜೆಪಿಗರಿಗೆ ಮಂತ್ರಿಭಾಗ್ಯ!

Published : Nov 19, 2020, 10:53 AM ISTUpdated : Nov 19, 2020, 11:07 AM IST

ಸಿಎಂ ದಿಲ್ಲಿ ಪ್ರವಾಸದ ನಂತರ ಸಂಪುಟ ಸರ್ಕಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಮಂತ್ರಿಗಿರಿ ಕಳೆದುಕೊಳ್ಳುವ ಭೀತಿಯಲ್ಲಿದ್ದ ಸಚಿವರಿಗೆ ರಿಲೀಫ್ ಸಿಕ್ಕಿದೆ. ಸಂಪುಟ ವಿಸ್ತರಣೆಗೆ ಸಿಎಂ ಸಿದ್ಧತೆ ಮಾಡಿಕೊಂಡಿದ್ದಾರೆ. 50 : 50 ಫಾರ್ಮುಲಾ ಅನುಸರಿಸಲಾಗುತ್ತಿದೆ. 

ಬೆಂಗಳೂರು (ನ. 19): ಸಿಎಂ ದಿಲ್ಲಿ ಪ್ರವಾಸದ ನಂತರ ಸಂಪುಟ ಸರ್ಕಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಮಂತ್ರಿಗಿರಿ ಕಳೆದುಕೊಳ್ಳುವ ಭೀತಿಯಲ್ಲಿದ್ದ ಸಚಿವರಿಗೆ ರಿಲೀಫ್ ಸಿಕ್ಕಿದೆ. ಸಂಪುಟ ವಿಸ್ತರಣೆಗೆ ಸಿಎಂ ಸಿದ್ಧತೆ ಮಾಡಿಕೊಂಡಿದ್ದಾರೆ. 50 : 50 ಫಾರ್ಮುಲಾ ಅನುಸರಿಸಲಾಗುತ್ತಿದೆ. ಮೂವರು ಮೂಲ ಬಿಜೆಪಿಗರ ಜೊತೆ ಮೂವರು ವಲಸಿಗರಿಗೆ ಮಂತ್ರಿಗಿರಿ ಸಿಗುವ ಸಧ್ಯತೆ ಇದೆ. 

ಸುನೀಲ್ ಕುಮಾರ್, ಉಮೇಶ್ ಕತ್ತಿ, ಪೂರ್ಣಿಮಾ ಶ್ರೀನಿವಾಸ್‌ಗೆ ಮಂತ್ರಿಗಿರಿ ಸಾಧ್ಯತೆ ಇದೆ. ವಲಸಿಗರಾದ ಆರ್. ಶಂಕರ್, ಎಂಟಿಬಿ ನಾಗರಾಜ್, ಮುನಿರತ್ನಗೆ ಮಂತ್ರಿಗಿರಿ ನೀಡಲು ಸಿದ್ಧತೆ ನಡೆಸಲಾಗಿದೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!