ಕ್ಯಾಬಿನೆಟ್‌ ಸರ್ಕಸ್‌ಗೆ ಟ್ವಿಸ್ಟ್! ಈ ಮೂವರು ಮೂಲ ಬಿಜೆಪಿಗರಿಗೆ ಮಂತ್ರಿಭಾಗ್ಯ!

ಕ್ಯಾಬಿನೆಟ್‌ ಸರ್ಕಸ್‌ಗೆ ಟ್ವಿಸ್ಟ್! ಈ ಮೂವರು ಮೂಲ ಬಿಜೆಪಿಗರಿಗೆ ಮಂತ್ರಿಭಾಗ್ಯ!

Published : Nov 19, 2020, 10:53 AM ISTUpdated : Nov 19, 2020, 11:07 AM IST

ಸಿಎಂ ದಿಲ್ಲಿ ಪ್ರವಾಸದ ನಂತರ ಸಂಪುಟ ಸರ್ಕಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಮಂತ್ರಿಗಿರಿ ಕಳೆದುಕೊಳ್ಳುವ ಭೀತಿಯಲ್ಲಿದ್ದ ಸಚಿವರಿಗೆ ರಿಲೀಫ್ ಸಿಕ್ಕಿದೆ. ಸಂಪುಟ ವಿಸ್ತರಣೆಗೆ ಸಿಎಂ ಸಿದ್ಧತೆ ಮಾಡಿಕೊಂಡಿದ್ದಾರೆ. 50 : 50 ಫಾರ್ಮುಲಾ ಅನುಸರಿಸಲಾಗುತ್ತಿದೆ. 

ಬೆಂಗಳೂರು (ನ. 19): ಸಿಎಂ ದಿಲ್ಲಿ ಪ್ರವಾಸದ ನಂತರ ಸಂಪುಟ ಸರ್ಕಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಮಂತ್ರಿಗಿರಿ ಕಳೆದುಕೊಳ್ಳುವ ಭೀತಿಯಲ್ಲಿದ್ದ ಸಚಿವರಿಗೆ ರಿಲೀಫ್ ಸಿಕ್ಕಿದೆ. ಸಂಪುಟ ವಿಸ್ತರಣೆಗೆ ಸಿಎಂ ಸಿದ್ಧತೆ ಮಾಡಿಕೊಂಡಿದ್ದಾರೆ. 50 : 50 ಫಾರ್ಮುಲಾ ಅನುಸರಿಸಲಾಗುತ್ತಿದೆ. ಮೂವರು ಮೂಲ ಬಿಜೆಪಿಗರ ಜೊತೆ ಮೂವರು ವಲಸಿಗರಿಗೆ ಮಂತ್ರಿಗಿರಿ ಸಿಗುವ ಸಧ್ಯತೆ ಇದೆ. 

ಸುನೀಲ್ ಕುಮಾರ್, ಉಮೇಶ್ ಕತ್ತಿ, ಪೂರ್ಣಿಮಾ ಶ್ರೀನಿವಾಸ್‌ಗೆ ಮಂತ್ರಿಗಿರಿ ಸಾಧ್ಯತೆ ಇದೆ. ವಲಸಿಗರಾದ ಆರ್. ಶಂಕರ್, ಎಂಟಿಬಿ ನಾಗರಾಜ್, ಮುನಿರತ್ನಗೆ ಮಂತ್ರಿಗಿರಿ ನೀಡಲು ಸಿದ್ಧತೆ ನಡೆಸಲಾಗಿದೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್