ಕ್ಯಾಬಿನೆಟ್‌ ಸರ್ಕಸ್‌ಗೆ ಟ್ವಿಸ್ಟ್! ಈ ಮೂವರು ಮೂಲ ಬಿಜೆಪಿಗರಿಗೆ ಮಂತ್ರಿಭಾಗ್ಯ!

ಕ್ಯಾಬಿನೆಟ್‌ ಸರ್ಕಸ್‌ಗೆ ಟ್ವಿಸ್ಟ್! ಈ ಮೂವರು ಮೂಲ ಬಿಜೆಪಿಗರಿಗೆ ಮಂತ್ರಿಭಾಗ್ಯ!

Published : Nov 19, 2020, 10:53 AM ISTUpdated : Nov 19, 2020, 11:07 AM IST

ಸಿಎಂ ದಿಲ್ಲಿ ಪ್ರವಾಸದ ನಂತರ ಸಂಪುಟ ಸರ್ಕಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಮಂತ್ರಿಗಿರಿ ಕಳೆದುಕೊಳ್ಳುವ ಭೀತಿಯಲ್ಲಿದ್ದ ಸಚಿವರಿಗೆ ರಿಲೀಫ್ ಸಿಕ್ಕಿದೆ. ಸಂಪುಟ ವಿಸ್ತರಣೆಗೆ ಸಿಎಂ ಸಿದ್ಧತೆ ಮಾಡಿಕೊಂಡಿದ್ದಾರೆ. 50 : 50 ಫಾರ್ಮುಲಾ ಅನುಸರಿಸಲಾಗುತ್ತಿದೆ. 

ಬೆಂಗಳೂರು (ನ. 19): ಸಿಎಂ ದಿಲ್ಲಿ ಪ್ರವಾಸದ ನಂತರ ಸಂಪುಟ ಸರ್ಕಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಮಂತ್ರಿಗಿರಿ ಕಳೆದುಕೊಳ್ಳುವ ಭೀತಿಯಲ್ಲಿದ್ದ ಸಚಿವರಿಗೆ ರಿಲೀಫ್ ಸಿಕ್ಕಿದೆ. ಸಂಪುಟ ವಿಸ್ತರಣೆಗೆ ಸಿಎಂ ಸಿದ್ಧತೆ ಮಾಡಿಕೊಂಡಿದ್ದಾರೆ. 50 : 50 ಫಾರ್ಮುಲಾ ಅನುಸರಿಸಲಾಗುತ್ತಿದೆ. ಮೂವರು ಮೂಲ ಬಿಜೆಪಿಗರ ಜೊತೆ ಮೂವರು ವಲಸಿಗರಿಗೆ ಮಂತ್ರಿಗಿರಿ ಸಿಗುವ ಸಧ್ಯತೆ ಇದೆ. 

ಸುನೀಲ್ ಕುಮಾರ್, ಉಮೇಶ್ ಕತ್ತಿ, ಪೂರ್ಣಿಮಾ ಶ್ರೀನಿವಾಸ್‌ಗೆ ಮಂತ್ರಿಗಿರಿ ಸಾಧ್ಯತೆ ಇದೆ. ವಲಸಿಗರಾದ ಆರ್. ಶಂಕರ್, ಎಂಟಿಬಿ ನಾಗರಾಜ್, ಮುನಿರತ್ನಗೆ ಮಂತ್ರಿಗಿರಿ ನೀಡಲು ಸಿದ್ಧತೆ ನಡೆಸಲಾಗಿದೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!