ಕ್ಯಾಬಿನೆಟ್‌ ಸರ್ಕಸ್‌ಗೆ ಟ್ವಿಸ್ಟ್! ಈ ಮೂವರು ಮೂಲ ಬಿಜೆಪಿಗರಿಗೆ ಮಂತ್ರಿಭಾಗ್ಯ!

ಕ್ಯಾಬಿನೆಟ್‌ ಸರ್ಕಸ್‌ಗೆ ಟ್ವಿಸ್ಟ್! ಈ ಮೂವರು ಮೂಲ ಬಿಜೆಪಿಗರಿಗೆ ಮಂತ್ರಿಭಾಗ್ಯ!

Published : Nov 19, 2020, 10:53 AM ISTUpdated : Nov 19, 2020, 11:07 AM IST

ಸಿಎಂ ದಿಲ್ಲಿ ಪ್ರವಾಸದ ನಂತರ ಸಂಪುಟ ಸರ್ಕಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಮಂತ್ರಿಗಿರಿ ಕಳೆದುಕೊಳ್ಳುವ ಭೀತಿಯಲ್ಲಿದ್ದ ಸಚಿವರಿಗೆ ರಿಲೀಫ್ ಸಿಕ್ಕಿದೆ. ಸಂಪುಟ ವಿಸ್ತರಣೆಗೆ ಸಿಎಂ ಸಿದ್ಧತೆ ಮಾಡಿಕೊಂಡಿದ್ದಾರೆ. 50 : 50 ಫಾರ್ಮುಲಾ ಅನುಸರಿಸಲಾಗುತ್ತಿದೆ. 

ಬೆಂಗಳೂರು (ನ. 19): ಸಿಎಂ ದಿಲ್ಲಿ ಪ್ರವಾಸದ ನಂತರ ಸಂಪುಟ ಸರ್ಕಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಮಂತ್ರಿಗಿರಿ ಕಳೆದುಕೊಳ್ಳುವ ಭೀತಿಯಲ್ಲಿದ್ದ ಸಚಿವರಿಗೆ ರಿಲೀಫ್ ಸಿಕ್ಕಿದೆ. ಸಂಪುಟ ವಿಸ್ತರಣೆಗೆ ಸಿಎಂ ಸಿದ್ಧತೆ ಮಾಡಿಕೊಂಡಿದ್ದಾರೆ. 50 : 50 ಫಾರ್ಮುಲಾ ಅನುಸರಿಸಲಾಗುತ್ತಿದೆ. ಮೂವರು ಮೂಲ ಬಿಜೆಪಿಗರ ಜೊತೆ ಮೂವರು ವಲಸಿಗರಿಗೆ ಮಂತ್ರಿಗಿರಿ ಸಿಗುವ ಸಧ್ಯತೆ ಇದೆ. 

ಸುನೀಲ್ ಕುಮಾರ್, ಉಮೇಶ್ ಕತ್ತಿ, ಪೂರ್ಣಿಮಾ ಶ್ರೀನಿವಾಸ್‌ಗೆ ಮಂತ್ರಿಗಿರಿ ಸಾಧ್ಯತೆ ಇದೆ. ವಲಸಿಗರಾದ ಆರ್. ಶಂಕರ್, ಎಂಟಿಬಿ ನಾಗರಾಜ್, ಮುನಿರತ್ನಗೆ ಮಂತ್ರಿಗಿರಿ ನೀಡಲು ಸಿದ್ಧತೆ ನಡೆಸಲಾಗಿದೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?