ಸಂಪುಟ ಸರ್ಕಸ್‌ಗೆ ಟ್ವಿಸ್ಟ್; ಬಿಎಸ್‌ವೈಗೆ ಹೈಕಮಾಂಡ್‌ನಿಂದ ಬಂತು ಸ್ಪಷ್ಟ ಸಂದೇಶ

ಸಂಪುಟ ಸರ್ಕಸ್‌ಗೆ ಟ್ವಿಸ್ಟ್; ಬಿಎಸ್‌ವೈಗೆ ಹೈಕಮಾಂಡ್‌ನಿಂದ ಬಂತು ಸ್ಪಷ್ಟ ಸಂದೇಶ

Suvarna News   | Asianet News
Published : Nov 27, 2020, 01:06 PM ISTUpdated : Nov 27, 2020, 01:12 PM IST

ಸಚಿವ ಸಂಪುಟ ವಿಸ್ತರಣೆ- ಪುನಾರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ, ಅಮಿತ್ ಶಾ ಜೊತೆ ಚರ್ಚೆ ನಡೆಸಿದ್ದಾರೆ. ಬಿಎಸ್‌ವೈಗೆ ಹೈಕಮಾಂಡ್ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. 

ಬೆಂಗಳೂರು (ನ. 27): ಸಚಿವ ಸಂಪುಟ ವಿಸ್ತರಣೆ- ಪುನಾರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ, ಅಮಿತ್ ಶಾ ಜೊತೆ ಚರ್ಚೆ ನಡೆಸಿದ್ದಾರೆ. 'ಸಂಪುಟ ವಿಸ್ತರಣೆಗೆ ಆತುರ ಬೇಡ. ದೆಹಲಿಗೆ ಬನ್ನಿ. ವಿಸ್ತೃತವಾಗಿ ಚರ್ಚಿಸೋಣ' ಎಂದು ಅಮಿತ್ ಶಾ ಹೇಳಿದ್ದಾರೆ. ಅಮಿತ್ ಶಾ ಸಲಹೆಗೆ ಸಿಎಂ ಒಪ್ಪಿದ್ದಾರೆ. 

ಸಚಿವ ಸ್ಥಾನದ ಆಕಾಂಕ್ಷಿಗಳು ಸಿಟಿ ರವಿ ಕಚೇರಿ ಪೂಜೆ ನೆಪದಲ್ಲಿ ದೆಹಲಿಗೆ ದೌಡಾಯಿಸಿದ್ದಾರೆ. ಜೆಪಿ ನಡ್ಡಾ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಒಂದು ಕಡೆ ಸಚಿವಾಕಾಂಕ್ಷಿಗಳ ಕಸರತ್ತು, ಇನ್ನೊಂದು ಕಡೆ ಹೈಕಮಾಂಡ್ ಸಲಹೆ. ಗೊಂದಲ ಇನ್ನೂ ಬಗೆಯುವ ಲಕ್ಷಣ ಕಾಣಿಸುತ್ತಿಲ್ಲ 


 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!