ಸಂಪುಟ ಸರ್ಕಸ್ ರೇಸ್‌ನಲ್ಲಿದ್ದಾರೆ ಈ ಪ್ರಬಲ ಆಕಾಂಕ್ಷಿಗಳು; ಯಾರು ಇನ್? ಯಾರು ಔಟ್?

ಸಂಪುಟ ಸರ್ಕಸ್ ರೇಸ್‌ನಲ್ಲಿದ್ದಾರೆ ಈ ಪ್ರಬಲ ಆಕಾಂಕ್ಷಿಗಳು; ಯಾರು ಇನ್? ಯಾರು ಔಟ್?

Suvarna News   | Asianet News
Published : Sep 29, 2020, 09:36 AM ISTUpdated : Sep 29, 2020, 09:39 AM IST

ಮತ್ತೆ ಸಂಪುಟ ಕಸರತ್ತು ಶುರುವಾಗಿದೆ. ಸಿಎಂ ಯಡಿಯೂರಪ್ಪ ಮೂರು ದಿನಗಳಲ್ಲಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.  ಅಮಿತ್ ಶಾ, ಜೆಪಿ ನಡ್ಡಾ ಜೊತೆ  ಮತ್ತೊಮ್ಮೆ ಚರ್ಚೆ ನಡೆಸಲಿದ್ದಾರೆ. ಸಿಎಂಗೆ ಸಂಪುಟ ವಿಸ್ತರಣೆ ಮೇಲೆ ಒಲವಿದ್ದರೆ, ಹೈಕಮಾಂಡ್‌ಗೆ ಪುನರ್ ರಚನೆಯತ್ತ ಒಲವಿದೆ. 

ಬೆಂಗಳೂರು (ಸೆ. 29): ಮತ್ತೆ ಸಂಪುಟ ಕಸರತ್ತು ಶುರುವಾಗಿದೆ. ಸಿಎಂ ಯಡಿಯೂರಪ್ಪ ಮೂರು ದಿನಗಳಲ್ಲಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.  ಅಮಿತ್ ಶಾ, ಜೆಪಿ ನಡ್ಡಾ ಜೊತೆ  ಮತ್ತೊಮ್ಮೆ ಚರ್ಚೆ ನಡೆಸಲಿದ್ದಾರೆ. ಸಿಎಂಗೆ ಸಂಪುಟ ವಿಸ್ತರಣೆ ಮೇಲೆ ಒಲವಿದ್ದರೆ, ಹೈಕಮಾಂಡ್‌ಗೆ ಪುನರ್ ರಚನೆಯತ್ತ ಒಲವಿದೆ.

ಒಂದು ವೇಳೆ ಸಂಪುಟ ವಿಸ್ತರಣೆಯಾದ್ರೆ ಐದು ಸ್ಥಾನ ಭರ್ತಿಯಾಗುತ್ತದೆ. ಸಿಟಿ ರವಿಯಿಂದ ತೆರವಾಗುವ ಸ್ಥಾನಕ್ಕೆ ಆರ್ ಶಂಕರ್, ಎಂಟಿಬಿ, ಉಮೇಶ್ ಕತ್ತಿ, ಸುನೀಲ್ ಕುಮಾರ್, ಅಂಗಾರ, ಅರವಿಂದ ಲಿಂಬಾವಳಿ ಪ್ರಮುಖ ಆಕಾಂಕ್ಷಿಗಳಾಗಿದ್ಧಾರೆ. ಸಂಪುಟ ಪುನಾರಚನೆಯಾದ್ರೆ ಸಿಸಿ ಪಾಟೀಲ್, ಶಶಿಕಲಾ ಜೊಲ್ಲೆ, ಪ್ರಭು ಚೌಹಾಣ್, ಕೋಟಾ ಶ್ರೀನಿವಾಸ್ ಪೂಜಾರಿ ಸೇರಿದಂತೆ ಇಬ್ಬರಿಗೆ ಕೊಕ್ ನೀಡುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಡಿಟೇಲ್ಸ್ ಇಲ್ಲಿದೆ ನೋಡಿ..!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!