ಸಂಪುಟ ಸರ್ಕಸ್ ರೇಸ್‌ನಲ್ಲಿದ್ದಾರೆ ಈ ಪ್ರಬಲ ಆಕಾಂಕ್ಷಿಗಳು; ಯಾರು ಇನ್? ಯಾರು ಔಟ್?

ಸಂಪುಟ ಸರ್ಕಸ್ ರೇಸ್‌ನಲ್ಲಿದ್ದಾರೆ ಈ ಪ್ರಬಲ ಆಕಾಂಕ್ಷಿಗಳು; ಯಾರು ಇನ್? ಯಾರು ಔಟ್?

Suvarna News   | Asianet News
Published : Sep 29, 2020, 09:36 AM ISTUpdated : Sep 29, 2020, 09:39 AM IST

ಮತ್ತೆ ಸಂಪುಟ ಕಸರತ್ತು ಶುರುವಾಗಿದೆ. ಸಿಎಂ ಯಡಿಯೂರಪ್ಪ ಮೂರು ದಿನಗಳಲ್ಲಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.  ಅಮಿತ್ ಶಾ, ಜೆಪಿ ನಡ್ಡಾ ಜೊತೆ  ಮತ್ತೊಮ್ಮೆ ಚರ್ಚೆ ನಡೆಸಲಿದ್ದಾರೆ. ಸಿಎಂಗೆ ಸಂಪುಟ ವಿಸ್ತರಣೆ ಮೇಲೆ ಒಲವಿದ್ದರೆ, ಹೈಕಮಾಂಡ್‌ಗೆ ಪುನರ್ ರಚನೆಯತ್ತ ಒಲವಿದೆ. 

ಬೆಂಗಳೂರು (ಸೆ. 29): ಮತ್ತೆ ಸಂಪುಟ ಕಸರತ್ತು ಶುರುವಾಗಿದೆ. ಸಿಎಂ ಯಡಿಯೂರಪ್ಪ ಮೂರು ದಿನಗಳಲ್ಲಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.  ಅಮಿತ್ ಶಾ, ಜೆಪಿ ನಡ್ಡಾ ಜೊತೆ  ಮತ್ತೊಮ್ಮೆ ಚರ್ಚೆ ನಡೆಸಲಿದ್ದಾರೆ. ಸಿಎಂಗೆ ಸಂಪುಟ ವಿಸ್ತರಣೆ ಮೇಲೆ ಒಲವಿದ್ದರೆ, ಹೈಕಮಾಂಡ್‌ಗೆ ಪುನರ್ ರಚನೆಯತ್ತ ಒಲವಿದೆ.

ಒಂದು ವೇಳೆ ಸಂಪುಟ ವಿಸ್ತರಣೆಯಾದ್ರೆ ಐದು ಸ್ಥಾನ ಭರ್ತಿಯಾಗುತ್ತದೆ. ಸಿಟಿ ರವಿಯಿಂದ ತೆರವಾಗುವ ಸ್ಥಾನಕ್ಕೆ ಆರ್ ಶಂಕರ್, ಎಂಟಿಬಿ, ಉಮೇಶ್ ಕತ್ತಿ, ಸುನೀಲ್ ಕುಮಾರ್, ಅಂಗಾರ, ಅರವಿಂದ ಲಿಂಬಾವಳಿ ಪ್ರಮುಖ ಆಕಾಂಕ್ಷಿಗಳಾಗಿದ್ಧಾರೆ. ಸಂಪುಟ ಪುನಾರಚನೆಯಾದ್ರೆ ಸಿಸಿ ಪಾಟೀಲ್, ಶಶಿಕಲಾ ಜೊಲ್ಲೆ, ಪ್ರಭು ಚೌಹಾಣ್, ಕೋಟಾ ಶ್ರೀನಿವಾಸ್ ಪೂಜಾರಿ ಸೇರಿದಂತೆ ಇಬ್ಬರಿಗೆ ಕೊಕ್ ನೀಡುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಡಿಟೇಲ್ಸ್ ಇಲ್ಲಿದೆ ನೋಡಿ..!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!