ಸಂಪುಟ ಸರ್ಕಸ್ ರೇಸ್‌ನಲ್ಲಿದ್ದಾರೆ ಈ ಪ್ರಬಲ ಆಕಾಂಕ್ಷಿಗಳು; ಯಾರು ಇನ್? ಯಾರು ಔಟ್?

ಸಂಪುಟ ಸರ್ಕಸ್ ರೇಸ್‌ನಲ್ಲಿದ್ದಾರೆ ಈ ಪ್ರಬಲ ಆಕಾಂಕ್ಷಿಗಳು; ಯಾರು ಇನ್? ಯಾರು ಔಟ್?

Suvarna News   | Asianet News
Published : Sep 29, 2020, 09:36 AM ISTUpdated : Sep 29, 2020, 09:39 AM IST

ಮತ್ತೆ ಸಂಪುಟ ಕಸರತ್ತು ಶುರುವಾಗಿದೆ. ಸಿಎಂ ಯಡಿಯೂರಪ್ಪ ಮೂರು ದಿನಗಳಲ್ಲಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.  ಅಮಿತ್ ಶಾ, ಜೆಪಿ ನಡ್ಡಾ ಜೊತೆ  ಮತ್ತೊಮ್ಮೆ ಚರ್ಚೆ ನಡೆಸಲಿದ್ದಾರೆ. ಸಿಎಂಗೆ ಸಂಪುಟ ವಿಸ್ತರಣೆ ಮೇಲೆ ಒಲವಿದ್ದರೆ, ಹೈಕಮಾಂಡ್‌ಗೆ ಪುನರ್ ರಚನೆಯತ್ತ ಒಲವಿದೆ. 

ಬೆಂಗಳೂರು (ಸೆ. 29): ಮತ್ತೆ ಸಂಪುಟ ಕಸರತ್ತು ಶುರುವಾಗಿದೆ. ಸಿಎಂ ಯಡಿಯೂರಪ್ಪ ಮೂರು ದಿನಗಳಲ್ಲಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.  ಅಮಿತ್ ಶಾ, ಜೆಪಿ ನಡ್ಡಾ ಜೊತೆ  ಮತ್ತೊಮ್ಮೆ ಚರ್ಚೆ ನಡೆಸಲಿದ್ದಾರೆ. ಸಿಎಂಗೆ ಸಂಪುಟ ವಿಸ್ತರಣೆ ಮೇಲೆ ಒಲವಿದ್ದರೆ, ಹೈಕಮಾಂಡ್‌ಗೆ ಪುನರ್ ರಚನೆಯತ್ತ ಒಲವಿದೆ.

ಒಂದು ವೇಳೆ ಸಂಪುಟ ವಿಸ್ತರಣೆಯಾದ್ರೆ ಐದು ಸ್ಥಾನ ಭರ್ತಿಯಾಗುತ್ತದೆ. ಸಿಟಿ ರವಿಯಿಂದ ತೆರವಾಗುವ ಸ್ಥಾನಕ್ಕೆ ಆರ್ ಶಂಕರ್, ಎಂಟಿಬಿ, ಉಮೇಶ್ ಕತ್ತಿ, ಸುನೀಲ್ ಕುಮಾರ್, ಅಂಗಾರ, ಅರವಿಂದ ಲಿಂಬಾವಳಿ ಪ್ರಮುಖ ಆಕಾಂಕ್ಷಿಗಳಾಗಿದ್ಧಾರೆ. ಸಂಪುಟ ಪುನಾರಚನೆಯಾದ್ರೆ ಸಿಸಿ ಪಾಟೀಲ್, ಶಶಿಕಲಾ ಜೊಲ್ಲೆ, ಪ್ರಭು ಚೌಹಾಣ್, ಕೋಟಾ ಶ್ರೀನಿವಾಸ್ ಪೂಜಾರಿ ಸೇರಿದಂತೆ ಇಬ್ಬರಿಗೆ ಕೊಕ್ ನೀಡುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಡಿಟೇಲ್ಸ್ ಇಲ್ಲಿದೆ ನೋಡಿ..!

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!