ಸಂಪುಟ ಸರ್ಕಸ್ ರೇಸ್‌ನಲ್ಲಿದ್ದಾರೆ ಈ ಪ್ರಬಲ ಆಕಾಂಕ್ಷಿಗಳು; ಯಾರು ಇನ್? ಯಾರು ಔಟ್?

ಸಂಪುಟ ಸರ್ಕಸ್ ರೇಸ್‌ನಲ್ಲಿದ್ದಾರೆ ಈ ಪ್ರಬಲ ಆಕಾಂಕ್ಷಿಗಳು; ಯಾರು ಇನ್? ಯಾರು ಔಟ್?

Suvarna News   | Asianet News
Published : Sep 29, 2020, 09:36 AM ISTUpdated : Sep 29, 2020, 09:39 AM IST

ಮತ್ತೆ ಸಂಪುಟ ಕಸರತ್ತು ಶುರುವಾಗಿದೆ. ಸಿಎಂ ಯಡಿಯೂರಪ್ಪ ಮೂರು ದಿನಗಳಲ್ಲಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.  ಅಮಿತ್ ಶಾ, ಜೆಪಿ ನಡ್ಡಾ ಜೊತೆ  ಮತ್ತೊಮ್ಮೆ ಚರ್ಚೆ ನಡೆಸಲಿದ್ದಾರೆ. ಸಿಎಂಗೆ ಸಂಪುಟ ವಿಸ್ತರಣೆ ಮೇಲೆ ಒಲವಿದ್ದರೆ, ಹೈಕಮಾಂಡ್‌ಗೆ ಪುನರ್ ರಚನೆಯತ್ತ ಒಲವಿದೆ. 

ಬೆಂಗಳೂರು (ಸೆ. 29): ಮತ್ತೆ ಸಂಪುಟ ಕಸರತ್ತು ಶುರುವಾಗಿದೆ. ಸಿಎಂ ಯಡಿಯೂರಪ್ಪ ಮೂರು ದಿನಗಳಲ್ಲಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.  ಅಮಿತ್ ಶಾ, ಜೆಪಿ ನಡ್ಡಾ ಜೊತೆ  ಮತ್ತೊಮ್ಮೆ ಚರ್ಚೆ ನಡೆಸಲಿದ್ದಾರೆ. ಸಿಎಂಗೆ ಸಂಪುಟ ವಿಸ್ತರಣೆ ಮೇಲೆ ಒಲವಿದ್ದರೆ, ಹೈಕಮಾಂಡ್‌ಗೆ ಪುನರ್ ರಚನೆಯತ್ತ ಒಲವಿದೆ.

ಒಂದು ವೇಳೆ ಸಂಪುಟ ವಿಸ್ತರಣೆಯಾದ್ರೆ ಐದು ಸ್ಥಾನ ಭರ್ತಿಯಾಗುತ್ತದೆ. ಸಿಟಿ ರವಿಯಿಂದ ತೆರವಾಗುವ ಸ್ಥಾನಕ್ಕೆ ಆರ್ ಶಂಕರ್, ಎಂಟಿಬಿ, ಉಮೇಶ್ ಕತ್ತಿ, ಸುನೀಲ್ ಕುಮಾರ್, ಅಂಗಾರ, ಅರವಿಂದ ಲಿಂಬಾವಳಿ ಪ್ರಮುಖ ಆಕಾಂಕ್ಷಿಗಳಾಗಿದ್ಧಾರೆ. ಸಂಪುಟ ಪುನಾರಚನೆಯಾದ್ರೆ ಸಿಸಿ ಪಾಟೀಲ್, ಶಶಿಕಲಾ ಜೊಲ್ಲೆ, ಪ್ರಭು ಚೌಹಾಣ್, ಕೋಟಾ ಶ್ರೀನಿವಾಸ್ ಪೂಜಾರಿ ಸೇರಿದಂತೆ ಇಬ್ಬರಿಗೆ ಕೊಕ್ ನೀಡುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಡಿಟೇಲ್ಸ್ ಇಲ್ಲಿದೆ ನೋಡಿ..!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?