ಕೇಸರಿ ಕೋಟೆಯಲ್ಲಿ ದಾಯಾದಿ ಕಲಹ,ಶಿಸ್ತಿನ ಪಕ್ಷದಲ್ಲಿ ಇದೆಂಥಾ ಅಂತರ್ಯುದ್ಧ..?

ಕೇಸರಿ ಕೋಟೆಯಲ್ಲಿ ದಾಯಾದಿ ಕಲಹ,ಶಿಸ್ತಿನ ಪಕ್ಷದಲ್ಲಿ ಇದೆಂಥಾ ಅಂತರ್ಯುದ್ಧ..?

Published : Mar 17, 2023, 03:13 PM IST

ಮಾಜಿ ಸಿಎಂ ಯಡಿಯೂರಪ್ಪ ಮತ್ತು  ವಿಜಯೇಂದ್ರ ವಿರುದ್ಧ ಬಿಎಸ್‌ವೈ ವಿರೋಧಿ ಗುಂಪು ತಿರುಗಿ ಬಿದ್ದಿದೆ. ಟಕ್ಕರ್ ಕೊಡ್ತಾ ಇದೆ.
 

ರಾಜ್ಯ ಬಿಜೆಪಿಯಲ್ಲಿ ಬಿಎಸ್‌ವೈ ಗುಂಪು ಮತ್ತು ಬಿಎಸ್‌ವೈ ವಿರೋಧಿ ಗುಂಪಿನ ಮಧ್ಯೆ ತಿಕ್ಕಾಟ ಶುರುವಾಗಿದ್ದು, ಯಡಿಯೂರಪ್ಪ , ವಿಜಯೇಂದ್ರ ವಿರುದ್ಧ ವಿರೋಧಿ ಗುಂಪು ತಿರುಗಿ ಬಿದ್ದಿರೋ ಹೊತ್ತಲ್ಲೇ, ಕೇಸರಿ ಕೋಟೆಯೊಳಗೆ ಮತ್ತೊಂದು ಬೆಂಕಿ ಧಗಧಗಿಸ್ತಾ ಇದೆ. ಸಿಟಿ ರವಿ, ಸೋಮಣ್ಣ  ವಿಜಯೇಂದ್ರ ಮಧ್ಯೆ ಮಾತಿನ ಸಮರ ಉಂಟಾಗಿದೆ.  ಯಡಿಯೂರಪ್ಪ ಮುಖ್ಯ ಮಂತ್ರಿಯಾಗಿದ್ದಾಗ ದಿನ ಬೆಳಗಾದರೆ ವಿಜಯೇಂದ್ರ ಸುದ್ದಿ ಅಧಿಕಾರ ದುರ್ಭಳಕ್ಕೆ ಮಾಡಿಕೊಳ್ಳುತ್ತಿದ್ದಾರೆಂದು. ಇನ್ನು ತಮ್ಮ ವಿರುದ್ಧ, ಪುತ್ರ ವಿಜಯೇಂದ್ರ ವಿರುದ್ಧ ಕತ್ತಿ ಮಸೆಯುತ್ತಿರುವವರ ಬಗ್ಗೆ ಬಿಎಸ್‌ವೈ ಏನ್ ಹೇಳ್ತಾರೆ..? ಕೇಸರಿ ಕೋಟೆಯ ಆ ದಾಯಾದಿ ಕಲಹದ ಬಗ್ಗೆ, ಬಿಜೆಪಿ ನಾಯಕರು ಹೇಳಿದ್ದೇನು..? ಈ ವಿಡಿಯೋ ನೋಡಿ 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!