ಕೇಸರಿ ಕೋಟೆಯಲ್ಲಿ ದಾಯಾದಿ ಕಲಹ,ಶಿಸ್ತಿನ ಪಕ್ಷದಲ್ಲಿ ಇದೆಂಥಾ ಅಂತರ್ಯುದ್ಧ..?

ಕೇಸರಿ ಕೋಟೆಯಲ್ಲಿ ದಾಯಾದಿ ಕಲಹ,ಶಿಸ್ತಿನ ಪಕ್ಷದಲ್ಲಿ ಇದೆಂಥಾ ಅಂತರ್ಯುದ್ಧ..?

Published : Mar 17, 2023, 03:13 PM IST

ಮಾಜಿ ಸಿಎಂ ಯಡಿಯೂರಪ್ಪ ಮತ್ತು  ವಿಜಯೇಂದ್ರ ವಿರುದ್ಧ ಬಿಎಸ್‌ವೈ ವಿರೋಧಿ ಗುಂಪು ತಿರುಗಿ ಬಿದ್ದಿದೆ. ಟಕ್ಕರ್ ಕೊಡ್ತಾ ಇದೆ.
 

ರಾಜ್ಯ ಬಿಜೆಪಿಯಲ್ಲಿ ಬಿಎಸ್‌ವೈ ಗುಂಪು ಮತ್ತು ಬಿಎಸ್‌ವೈ ವಿರೋಧಿ ಗುಂಪಿನ ಮಧ್ಯೆ ತಿಕ್ಕಾಟ ಶುರುವಾಗಿದ್ದು, ಯಡಿಯೂರಪ್ಪ , ವಿಜಯೇಂದ್ರ ವಿರುದ್ಧ ವಿರೋಧಿ ಗುಂಪು ತಿರುಗಿ ಬಿದ್ದಿರೋ ಹೊತ್ತಲ್ಲೇ, ಕೇಸರಿ ಕೋಟೆಯೊಳಗೆ ಮತ್ತೊಂದು ಬೆಂಕಿ ಧಗಧಗಿಸ್ತಾ ಇದೆ. ಸಿಟಿ ರವಿ, ಸೋಮಣ್ಣ  ವಿಜಯೇಂದ್ರ ಮಧ್ಯೆ ಮಾತಿನ ಸಮರ ಉಂಟಾಗಿದೆ.  ಯಡಿಯೂರಪ್ಪ ಮುಖ್ಯ ಮಂತ್ರಿಯಾಗಿದ್ದಾಗ ದಿನ ಬೆಳಗಾದರೆ ವಿಜಯೇಂದ್ರ ಸುದ್ದಿ ಅಧಿಕಾರ ದುರ್ಭಳಕ್ಕೆ ಮಾಡಿಕೊಳ್ಳುತ್ತಿದ್ದಾರೆಂದು. ಇನ್ನು ತಮ್ಮ ವಿರುದ್ಧ, ಪುತ್ರ ವಿಜಯೇಂದ್ರ ವಿರುದ್ಧ ಕತ್ತಿ ಮಸೆಯುತ್ತಿರುವವರ ಬಗ್ಗೆ ಬಿಎಸ್‌ವೈ ಏನ್ ಹೇಳ್ತಾರೆ..? ಕೇಸರಿ ಕೋಟೆಯ ಆ ದಾಯಾದಿ ಕಲಹದ ಬಗ್ಗೆ, ಬಿಜೆಪಿ ನಾಯಕರು ಹೇಳಿದ್ದೇನು..? ಈ ವಿಡಿಯೋ ನೋಡಿ 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ