ಕೇಸರಿ ಕೋಟೆಯಲ್ಲಿ ದಾಯಾದಿ ಕಲಹ,ಶಿಸ್ತಿನ ಪಕ್ಷದಲ್ಲಿ ಇದೆಂಥಾ ಅಂತರ್ಯುದ್ಧ..?

ಕೇಸರಿ ಕೋಟೆಯಲ್ಲಿ ದಾಯಾದಿ ಕಲಹ,ಶಿಸ್ತಿನ ಪಕ್ಷದಲ್ಲಿ ಇದೆಂಥಾ ಅಂತರ್ಯುದ್ಧ..?

Published : Mar 17, 2023, 03:13 PM IST

ಮಾಜಿ ಸಿಎಂ ಯಡಿಯೂರಪ್ಪ ಮತ್ತು  ವಿಜಯೇಂದ್ರ ವಿರುದ್ಧ ಬಿಎಸ್‌ವೈ ವಿರೋಧಿ ಗುಂಪು ತಿರುಗಿ ಬಿದ್ದಿದೆ. ಟಕ್ಕರ್ ಕೊಡ್ತಾ ಇದೆ.
 

ರಾಜ್ಯ ಬಿಜೆಪಿಯಲ್ಲಿ ಬಿಎಸ್‌ವೈ ಗುಂಪು ಮತ್ತು ಬಿಎಸ್‌ವೈ ವಿರೋಧಿ ಗುಂಪಿನ ಮಧ್ಯೆ ತಿಕ್ಕಾಟ ಶುರುವಾಗಿದ್ದು, ಯಡಿಯೂರಪ್ಪ , ವಿಜಯೇಂದ್ರ ವಿರುದ್ಧ ವಿರೋಧಿ ಗುಂಪು ತಿರುಗಿ ಬಿದ್ದಿರೋ ಹೊತ್ತಲ್ಲೇ, ಕೇಸರಿ ಕೋಟೆಯೊಳಗೆ ಮತ್ತೊಂದು ಬೆಂಕಿ ಧಗಧಗಿಸ್ತಾ ಇದೆ. ಸಿಟಿ ರವಿ, ಸೋಮಣ್ಣ  ವಿಜಯೇಂದ್ರ ಮಧ್ಯೆ ಮಾತಿನ ಸಮರ ಉಂಟಾಗಿದೆ.  ಯಡಿಯೂರಪ್ಪ ಮುಖ್ಯ ಮಂತ್ರಿಯಾಗಿದ್ದಾಗ ದಿನ ಬೆಳಗಾದರೆ ವಿಜಯೇಂದ್ರ ಸುದ್ದಿ ಅಧಿಕಾರ ದುರ್ಭಳಕ್ಕೆ ಮಾಡಿಕೊಳ್ಳುತ್ತಿದ್ದಾರೆಂದು. ಇನ್ನು ತಮ್ಮ ವಿರುದ್ಧ, ಪುತ್ರ ವಿಜಯೇಂದ್ರ ವಿರುದ್ಧ ಕತ್ತಿ ಮಸೆಯುತ್ತಿರುವವರ ಬಗ್ಗೆ ಬಿಎಸ್‌ವೈ ಏನ್ ಹೇಳ್ತಾರೆ..? ಕೇಸರಿ ಕೋಟೆಯ ಆ ದಾಯಾದಿ ಕಲಹದ ಬಗ್ಗೆ, ಬಿಜೆಪಿ ನಾಯಕರು ಹೇಳಿದ್ದೇನು..? ಈ ವಿಡಿಯೋ ನೋಡಿ 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?