ಕೇಸರಿ ಕೋಟೆಯಲ್ಲಿ ದಾಯಾದಿ ಕಲಹ,ಶಿಸ್ತಿನ ಪಕ್ಷದಲ್ಲಿ ಇದೆಂಥಾ ಅಂತರ್ಯುದ್ಧ..?

ಕೇಸರಿ ಕೋಟೆಯಲ್ಲಿ ದಾಯಾದಿ ಕಲಹ,ಶಿಸ್ತಿನ ಪಕ್ಷದಲ್ಲಿ ಇದೆಂಥಾ ಅಂತರ್ಯುದ್ಧ..?

Published : Mar 17, 2023, 03:13 PM IST

ಮಾಜಿ ಸಿಎಂ ಯಡಿಯೂರಪ್ಪ ಮತ್ತು  ವಿಜಯೇಂದ್ರ ವಿರುದ್ಧ ಬಿಎಸ್‌ವೈ ವಿರೋಧಿ ಗುಂಪು ತಿರುಗಿ ಬಿದ್ದಿದೆ. ಟಕ್ಕರ್ ಕೊಡ್ತಾ ಇದೆ.
 

ರಾಜ್ಯ ಬಿಜೆಪಿಯಲ್ಲಿ ಬಿಎಸ್‌ವೈ ಗುಂಪು ಮತ್ತು ಬಿಎಸ್‌ವೈ ವಿರೋಧಿ ಗುಂಪಿನ ಮಧ್ಯೆ ತಿಕ್ಕಾಟ ಶುರುವಾಗಿದ್ದು, ಯಡಿಯೂರಪ್ಪ , ವಿಜಯೇಂದ್ರ ವಿರುದ್ಧ ವಿರೋಧಿ ಗುಂಪು ತಿರುಗಿ ಬಿದ್ದಿರೋ ಹೊತ್ತಲ್ಲೇ, ಕೇಸರಿ ಕೋಟೆಯೊಳಗೆ ಮತ್ತೊಂದು ಬೆಂಕಿ ಧಗಧಗಿಸ್ತಾ ಇದೆ. ಸಿಟಿ ರವಿ, ಸೋಮಣ್ಣ  ವಿಜಯೇಂದ್ರ ಮಧ್ಯೆ ಮಾತಿನ ಸಮರ ಉಂಟಾಗಿದೆ.  ಯಡಿಯೂರಪ್ಪ ಮುಖ್ಯ ಮಂತ್ರಿಯಾಗಿದ್ದಾಗ ದಿನ ಬೆಳಗಾದರೆ ವಿಜಯೇಂದ್ರ ಸುದ್ದಿ ಅಧಿಕಾರ ದುರ್ಭಳಕ್ಕೆ ಮಾಡಿಕೊಳ್ಳುತ್ತಿದ್ದಾರೆಂದು. ಇನ್ನು ತಮ್ಮ ವಿರುದ್ಧ, ಪುತ್ರ ವಿಜಯೇಂದ್ರ ವಿರುದ್ಧ ಕತ್ತಿ ಮಸೆಯುತ್ತಿರುವವರ ಬಗ್ಗೆ ಬಿಎಸ್‌ವೈ ಏನ್ ಹೇಳ್ತಾರೆ..? ಕೇಸರಿ ಕೋಟೆಯ ಆ ದಾಯಾದಿ ಕಲಹದ ಬಗ್ಗೆ, ಬಿಜೆಪಿ ನಾಯಕರು ಹೇಳಿದ್ದೇನು..? ಈ ವಿಡಿಯೋ ನೋಡಿ 

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?