ಕೇಸರಿ ಕೋಟೆಯಲ್ಲಿ ದಾಯಾದಿ ಕಲಹ,ಶಿಸ್ತಿನ ಪಕ್ಷದಲ್ಲಿ ಇದೆಂಥಾ ಅಂತರ್ಯುದ್ಧ..?

ಕೇಸರಿ ಕೋಟೆಯಲ್ಲಿ ದಾಯಾದಿ ಕಲಹ,ಶಿಸ್ತಿನ ಪಕ್ಷದಲ್ಲಿ ಇದೆಂಥಾ ಅಂತರ್ಯುದ್ಧ..?

Published : Mar 17, 2023, 03:13 PM IST

ಮಾಜಿ ಸಿಎಂ ಯಡಿಯೂರಪ್ಪ ಮತ್ತು  ವಿಜಯೇಂದ್ರ ವಿರುದ್ಧ ಬಿಎಸ್‌ವೈ ವಿರೋಧಿ ಗುಂಪು ತಿರುಗಿ ಬಿದ್ದಿದೆ. ಟಕ್ಕರ್ ಕೊಡ್ತಾ ಇದೆ.
 

ರಾಜ್ಯ ಬಿಜೆಪಿಯಲ್ಲಿ ಬಿಎಸ್‌ವೈ ಗುಂಪು ಮತ್ತು ಬಿಎಸ್‌ವೈ ವಿರೋಧಿ ಗುಂಪಿನ ಮಧ್ಯೆ ತಿಕ್ಕಾಟ ಶುರುವಾಗಿದ್ದು, ಯಡಿಯೂರಪ್ಪ , ವಿಜಯೇಂದ್ರ ವಿರುದ್ಧ ವಿರೋಧಿ ಗುಂಪು ತಿರುಗಿ ಬಿದ್ದಿರೋ ಹೊತ್ತಲ್ಲೇ, ಕೇಸರಿ ಕೋಟೆಯೊಳಗೆ ಮತ್ತೊಂದು ಬೆಂಕಿ ಧಗಧಗಿಸ್ತಾ ಇದೆ. ಸಿಟಿ ರವಿ, ಸೋಮಣ್ಣ  ವಿಜಯೇಂದ್ರ ಮಧ್ಯೆ ಮಾತಿನ ಸಮರ ಉಂಟಾಗಿದೆ.  ಯಡಿಯೂರಪ್ಪ ಮುಖ್ಯ ಮಂತ್ರಿಯಾಗಿದ್ದಾಗ ದಿನ ಬೆಳಗಾದರೆ ವಿಜಯೇಂದ್ರ ಸುದ್ದಿ ಅಧಿಕಾರ ದುರ್ಭಳಕ್ಕೆ ಮಾಡಿಕೊಳ್ಳುತ್ತಿದ್ದಾರೆಂದು. ಇನ್ನು ತಮ್ಮ ವಿರುದ್ಧ, ಪುತ್ರ ವಿಜಯೇಂದ್ರ ವಿರುದ್ಧ ಕತ್ತಿ ಮಸೆಯುತ್ತಿರುವವರ ಬಗ್ಗೆ ಬಿಎಸ್‌ವೈ ಏನ್ ಹೇಳ್ತಾರೆ..? ಕೇಸರಿ ಕೋಟೆಯ ಆ ದಾಯಾದಿ ಕಲಹದ ಬಗ್ಗೆ, ಬಿಜೆಪಿ ನಾಯಕರು ಹೇಳಿದ್ದೇನು..? ಈ ವಿಡಿಯೋ ನೋಡಿ 

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?