ಬಿಎಸ್‌ವೈ ದೆಹಲಿ ಪ್ರವಾಸ; ಅಧಿವೇಶನದೊಳಗೆ ಸಂಪುಟ ವಿಸ್ತರಣೆಯಾಗುತ್ತಾ?

Sep 13, 2020, 12:54 PM IST

ಬೆಂಗಳೂರು (ಸೆ. 13): ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ದೆಹಲಿ ಪ್ರವಾಸ ಫಿಕ್ಸ್ ಆಗಿದೆ. ಸೆ. 17 ರಿಂದ 3 ದಿನಗಳ ಕಾಲ ಸಿಎಂ ದೆಹಲಿ ಪ್ರವಾಸ ಮಾಡಲಿದ್ದಾರೆ. ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರ ಜೊತೆ ಚರ್ಚೆ, ನೆರೆ ಪರಿಹಾರದ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಸಂಪುಟ ವಿಸ್ತರಣೆ ಬಗ್ಗೆ ಭಾರೀ ಕುತೂಹಲ ಮೂಡಿದೆ.

ಯಡಿಯೂರಪ್ಪ ಡ್ರಗ್ಸ್ ತನಿಖೆ ಹಾದಿ ತಪ್ಪಿಸ್ತಿದ್ದಾರೆ: ಸಿದ್ದರಾಮಯ್ಯ