ಸೋತ MTB ಮನೆಗೆ BSY: BJP ನಾಯಕನ ವಿರುದ್ಧ ಕ್ರಮಕ್ಕೆ ಮಹತ್ವದ ಚರ್ಚೆ

ಸೋತ MTB ಮನೆಗೆ BSY: BJP ನಾಯಕನ ವಿರುದ್ಧ ಕ್ರಮಕ್ಕೆ ಮಹತ್ವದ ಚರ್ಚೆ

Published : Dec 10, 2019, 08:08 PM IST

ಹೊಸಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿ [ಪಕ್ಷೇತರ] ಶರತ್ ಬಚ್ಚೇಗೌಡ ವಿರುದ್ಧ  ಸೋಲುಕಂಡಿರುವ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಮಾಡಿ ಸಾಂತ್ವನ ಹೇಳಿದರು. ಈ ವೇಳೆ ಮಹತ್ವದ ಚರ್ಚೆ ನಡೆದಿದೆ.

ಬೆಂಗಳೂರು, [ಡಿ.10]: ಹೊಸಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿ [ಪಕ್ಷೇತರ] ಶರತ್ ಬಚ್ಚೇಗೌಡ ವಿರುದ್ಧ  ಸೋಲುಕಂಡಿರುವ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಮಾಡಿ ಸಾಂತ್ವನ ಹೇಳಿದರು. 

ಇಂದು [ಮಂಗಳವಾರ] ಬೆಂಗಳೂರಿನ ಗರುಡಾಚಾರ್ ಪಾಳ್ಯದಲ್ಲಿರುವ ಮನೆಗೆ ಯಡಿಯೂರಪ್ಪ ಭೇಟಿ ನೀಡಿ ಸೋಲಿನಿಂದ ಮನನೊಂದಿರುವ ಎಂಟಿಬಿ ಅವರಿಗೆ ಧೈರ್ಯ ತುಂಬಿದರು.
 
ಈ ವೇಳೆ ಎಂಟಿಬಿ ಬಿಜೆಪಿ ನಾಯಕ ಮೇಲೆ ದೂರು ನೀಡಿದರು. ಅಲ್ಲದೇ ಬಿಎಸ್ ವೈ, ಎಂಟಿಬಿಗೆ ಭರವಸೆಯೊಂದನ್ನು ಸಹ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹಾಗಾದ್ರೆ, ಏನೆಲ್ಲ ನಡೀತು ಎನ್ನುವುದನ್ನು ವಿಡಿಯೋನಲ್ಲಿ ನೋಡಿ....

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?