ನಾನು ಕೊಟ್ಟ ಹಣ ವಾಪಸ್ ಕೊಡು: ಗ್ರಾಪಂ ಸದಸ್ಯನಿಗೆ ಶಾಸಕ ಶಿವಲಿಂಗೇಗೌಡ ಧಮ್ಕಿ

ನಾನು ಕೊಟ್ಟ ಹಣ ವಾಪಸ್ ಕೊಡು: ಗ್ರಾಪಂ ಸದಸ್ಯನಿಗೆ ಶಾಸಕ ಶಿವಲಿಂಗೇಗೌಡ ಧಮ್ಕಿ

Published : Jan 24, 2023, 11:08 AM IST

ಅರಸೀಕೆರೆ ಶಾಸಕ ಶಿವಲಿಂಗೇಗೌಡ ಹಾಗೂ ಗ್ರಾಮ ಪಂಚಾಯಿತಿ ಸದಸ್ಯನ ನಡುವೆ ವ್ಯವಹಾರ ವಾರ್‌ ನಡೆದಿದೆ.
 

ಅರಸೀಕೆರೆ ಶಾಸಕ ಕೆ.ಎಂ ಶಿವಲಿಂಗೇಗೌಡ ಅವರು ಹಣದ ವಿಚಾರವಾಗಿ ಗ್ರಾಪಂ ಸದಸ್ಯನಿಗೆ ಧಮ್ಕಿ ಹಾಕಿದ್ದು, ಆಡಿಯೋ ವೈರಲ್ ಆಗಿದೆ. ನಾನು ಕೊಟ್ಟಿರುವ  50 ಸಾವಿರ ವಾಪಸ್‌ ಕೊಡು ಎಂದು ಅವಾಜ್ ಹಾಕಿದ್ದು, ಗ್ರಾ.ಪಂ ಸದಸ್ಯ ವಾಸುಗೆ ಜೋರು ಧ್ವನಿಯಲ್ಲಿ ಶಿವಲಿಂಗೇಗೌಡ ತಾಕೀತು ಮಾಡಿದ್ದಾರೆ. ನಾನು ಹಣ ಕೇಳಿರಲಿಲ್ಲ, ನೀವೇ ಅಲ್ವಾ ಕೊಟ್ಟಿದ್ದು ಎಂದು ವಾಸು ಹೇಳಿದ್ದಾರೆ. ಮುಂದಿನ ಚುನಾವಣೆಯಲ್ಲಿ ನನಗೆ ಸಹಾಯ ಮಾಡಲು ಹೇಳಿದ್ದೆ, ಆದ್ರೆ ನೀನು ನನ್ನ ವಿರೋಧ ಬಣದಲ್ಲಿ ಇದ್ದೀಯಾ. ಈಗ ಹಣ ಕೊಡು ಎಂದು ಗ್ರಾಮ ಪಂಚಾಯ್ತಿ ಸದಸ್ಯನಿಗೆ ಧಮ್ಕಿ ಹಾಕಿದ್ದಾರೆ.
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more