ಉಪಮುಖ್ಯಮಂತ್ರಿ ಹುದ್ದೆ ಕೊಡಲ್ಲ: ಖಡಕ್ ಆಗಿ ಹೇಳಿದ ಬಿಜೆಪಿ ನಾಯಕ

ಉಪಮುಖ್ಯಮಂತ್ರಿ ಹುದ್ದೆ ಕೊಡಲ್ಲ: ಖಡಕ್ ಆಗಿ ಹೇಳಿದ ಬಿಜೆಪಿ ನಾಯಕ

Published : Dec 10, 2019, 08:47 PM IST

ಯಾರಿಗೆ ಯಾವ ಖಾತೆ ಅನ್ನೋದು ಮಾತ್ರ ಬಿಎಸ್ ವೈ ಅವರನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ.  ಹಲವು ಘಟಾನುಘಟಿಗಳು ಪ್ರಬಲ ಖಾತೆಯನ್ನೇ ಬಯಸುತ್ತಿದ್ದಾರೆ. ಅದರಲ್ಲೂ ಅನರ್ಹ ಶಾಸಕ ಗುಂಪಿನ ಕ್ಯಾಪ್ಟನ್ ಉಪಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿದ್ದರು.  ಆದ್ರೆ, ಉಪಮುಖ್ಯ ಮಂತ್ರಿ ಹುದ್ದೆ ಯಾರಿಗೂ ಇಲ್ಲ ಎಂದು ಬಿಜೆಪಿ ನಾಯಕ ಖಡಕ್ ಆಗಿ ಹೇಳಿದ್ದಾರೆ. 
 

ಬೆಂಗಳೂರು, [ಡಿ.10]: ಕಾಂಗ್ರೆಸ್, ಜೆಡಿಎಸ್ನಿಂದ ಬಂಡಾಯವೆದ್ದ ಶಾಸಕರ ಕಾರಣದಿಂದಲೇ ಸಿಎಂ ಆದ ಯಡಿಯೂರಪ್ಪ ಈಗ ಫುಲ್ ಖುಷ್.. 12 ಶಾಸಕರು ಗೆದ್ದು ಪಕ್ಷದ ಬಲ 117ಕ್ಕೆ ಏರಿದ್ದರಿಂದ ಇನ್ನು ಉಳಿದ ಮೂರೂವರೆ ವರ್ಷ ಸರ್ಕಾರ ಸೇಫ್. 

ಈ ನಡುವೆ ರಾಜಾಹುಲಿ, ಕೊಟ್ಟ ಮಾತಿನಂತೆ ಗೆದ್ದವರಿಗೆ ಮಂತ್ರಿಗಿರಿ ಫಿಕ್ಸ್ ಎಂದಿದ್ದಾರೆ. ರಾಣೆಬೆನ್ನೂರು ಶಾಸಕ ಅರುಣ್ ಪೂಜಾರ್ ಹೊರತುಪಡಿಸಿ, ಉಳಿದ 11 ಮಂದಿ ಮಂತ್ರಿಯಾಗೋದು ಖಚಿತವಾಗಿದೆ. 

ಯಾರಿಗೆ ಯಾವ ಖಾತೆ ಅನ್ನೋದು ಮಾತ್ರ ಬಿಎಸ್ ವೈ ಅವರನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ.  ಹಲವು ಘಟಾನುಘಟಿಗಳು ಪ್ರಬಲ ಖಾತೆಯನ್ನೇ ಬಯಸುತ್ತಿದ್ದಾರೆ. ಅದರಲ್ಲೂ ಅನರ್ಹ ಶಾಸಕ ಗುಂಪಿನ ಕ್ಯಾಪ್ಟನ್ ಉಪಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿದ್ದರು.  ಆದ್ರೆ, ಉಪಮುಖ್ಯ ಮಂತ್ರಿ ಹುದ್ದೆ ಯಾರಿಗೂ ಇಲ್ಲ ಎಂದು ಬಿಜೆಪಿ ನಾಯಕ ಖಡಕ್ ಆಗಿ ಹೇಳಿದ್ದಾರೆ. 
 

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್