ಉಪಮುಖ್ಯಮಂತ್ರಿ ಹುದ್ದೆ ಕೊಡಲ್ಲ: ಖಡಕ್ ಆಗಿ ಹೇಳಿದ ಬಿಜೆಪಿ ನಾಯಕ

ಉಪಮುಖ್ಯಮಂತ್ರಿ ಹುದ್ದೆ ಕೊಡಲ್ಲ: ಖಡಕ್ ಆಗಿ ಹೇಳಿದ ಬಿಜೆಪಿ ನಾಯಕ

Published : Dec 10, 2019, 08:47 PM IST

ಯಾರಿಗೆ ಯಾವ ಖಾತೆ ಅನ್ನೋದು ಮಾತ್ರ ಬಿಎಸ್ ವೈ ಅವರನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ.  ಹಲವು ಘಟಾನುಘಟಿಗಳು ಪ್ರಬಲ ಖಾತೆಯನ್ನೇ ಬಯಸುತ್ತಿದ್ದಾರೆ. ಅದರಲ್ಲೂ ಅನರ್ಹ ಶಾಸಕ ಗುಂಪಿನ ಕ್ಯಾಪ್ಟನ್ ಉಪಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿದ್ದರು.  ಆದ್ರೆ, ಉಪಮುಖ್ಯ ಮಂತ್ರಿ ಹುದ್ದೆ ಯಾರಿಗೂ ಇಲ್ಲ ಎಂದು ಬಿಜೆಪಿ ನಾಯಕ ಖಡಕ್ ಆಗಿ ಹೇಳಿದ್ದಾರೆ. 
 

ಬೆಂಗಳೂರು, [ಡಿ.10]: ಕಾಂಗ್ರೆಸ್, ಜೆಡಿಎಸ್ನಿಂದ ಬಂಡಾಯವೆದ್ದ ಶಾಸಕರ ಕಾರಣದಿಂದಲೇ ಸಿಎಂ ಆದ ಯಡಿಯೂರಪ್ಪ ಈಗ ಫುಲ್ ಖುಷ್.. 12 ಶಾಸಕರು ಗೆದ್ದು ಪಕ್ಷದ ಬಲ 117ಕ್ಕೆ ಏರಿದ್ದರಿಂದ ಇನ್ನು ಉಳಿದ ಮೂರೂವರೆ ವರ್ಷ ಸರ್ಕಾರ ಸೇಫ್. 

ಈ ನಡುವೆ ರಾಜಾಹುಲಿ, ಕೊಟ್ಟ ಮಾತಿನಂತೆ ಗೆದ್ದವರಿಗೆ ಮಂತ್ರಿಗಿರಿ ಫಿಕ್ಸ್ ಎಂದಿದ್ದಾರೆ. ರಾಣೆಬೆನ್ನೂರು ಶಾಸಕ ಅರುಣ್ ಪೂಜಾರ್ ಹೊರತುಪಡಿಸಿ, ಉಳಿದ 11 ಮಂದಿ ಮಂತ್ರಿಯಾಗೋದು ಖಚಿತವಾಗಿದೆ. 

ಯಾರಿಗೆ ಯಾವ ಖಾತೆ ಅನ್ನೋದು ಮಾತ್ರ ಬಿಎಸ್ ವೈ ಅವರನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ.  ಹಲವು ಘಟಾನುಘಟಿಗಳು ಪ್ರಬಲ ಖಾತೆಯನ್ನೇ ಬಯಸುತ್ತಿದ್ದಾರೆ. ಅದರಲ್ಲೂ ಅನರ್ಹ ಶಾಸಕ ಗುಂಪಿನ ಕ್ಯಾಪ್ಟನ್ ಉಪಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿದ್ದರು.  ಆದ್ರೆ, ಉಪಮುಖ್ಯ ಮಂತ್ರಿ ಹುದ್ದೆ ಯಾರಿಗೂ ಇಲ್ಲ ಎಂದು ಬಿಜೆಪಿ ನಾಯಕ ಖಡಕ್ ಆಗಿ ಹೇಳಿದ್ದಾರೆ. 
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?