ಉಪಮುಖ್ಯಮಂತ್ರಿ ಹುದ್ದೆ ಕೊಡಲ್ಲ: ಖಡಕ್ ಆಗಿ ಹೇಳಿದ ಬಿಜೆಪಿ ನಾಯಕ

ಉಪಮುಖ್ಯಮಂತ್ರಿ ಹುದ್ದೆ ಕೊಡಲ್ಲ: ಖಡಕ್ ಆಗಿ ಹೇಳಿದ ಬಿಜೆಪಿ ನಾಯಕ

Published : Dec 10, 2019, 08:47 PM IST

ಯಾರಿಗೆ ಯಾವ ಖಾತೆ ಅನ್ನೋದು ಮಾತ್ರ ಬಿಎಸ್ ವೈ ಅವರನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ.  ಹಲವು ಘಟಾನುಘಟಿಗಳು ಪ್ರಬಲ ಖಾತೆಯನ್ನೇ ಬಯಸುತ್ತಿದ್ದಾರೆ. ಅದರಲ್ಲೂ ಅನರ್ಹ ಶಾಸಕ ಗುಂಪಿನ ಕ್ಯಾಪ್ಟನ್ ಉಪಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿದ್ದರು.  ಆದ್ರೆ, ಉಪಮುಖ್ಯ ಮಂತ್ರಿ ಹುದ್ದೆ ಯಾರಿಗೂ ಇಲ್ಲ ಎಂದು ಬಿಜೆಪಿ ನಾಯಕ ಖಡಕ್ ಆಗಿ ಹೇಳಿದ್ದಾರೆ. 
 

ಬೆಂಗಳೂರು, [ಡಿ.10]: ಕಾಂಗ್ರೆಸ್, ಜೆಡಿಎಸ್ನಿಂದ ಬಂಡಾಯವೆದ್ದ ಶಾಸಕರ ಕಾರಣದಿಂದಲೇ ಸಿಎಂ ಆದ ಯಡಿಯೂರಪ್ಪ ಈಗ ಫುಲ್ ಖುಷ್.. 12 ಶಾಸಕರು ಗೆದ್ದು ಪಕ್ಷದ ಬಲ 117ಕ್ಕೆ ಏರಿದ್ದರಿಂದ ಇನ್ನು ಉಳಿದ ಮೂರೂವರೆ ವರ್ಷ ಸರ್ಕಾರ ಸೇಫ್. 

ಈ ನಡುವೆ ರಾಜಾಹುಲಿ, ಕೊಟ್ಟ ಮಾತಿನಂತೆ ಗೆದ್ದವರಿಗೆ ಮಂತ್ರಿಗಿರಿ ಫಿಕ್ಸ್ ಎಂದಿದ್ದಾರೆ. ರಾಣೆಬೆನ್ನೂರು ಶಾಸಕ ಅರುಣ್ ಪೂಜಾರ್ ಹೊರತುಪಡಿಸಿ, ಉಳಿದ 11 ಮಂದಿ ಮಂತ್ರಿಯಾಗೋದು ಖಚಿತವಾಗಿದೆ. 

ಯಾರಿಗೆ ಯಾವ ಖಾತೆ ಅನ್ನೋದು ಮಾತ್ರ ಬಿಎಸ್ ವೈ ಅವರನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ.  ಹಲವು ಘಟಾನುಘಟಿಗಳು ಪ್ರಬಲ ಖಾತೆಯನ್ನೇ ಬಯಸುತ್ತಿದ್ದಾರೆ. ಅದರಲ್ಲೂ ಅನರ್ಹ ಶಾಸಕ ಗುಂಪಿನ ಕ್ಯಾಪ್ಟನ್ ಉಪಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿದ್ದರು.  ಆದ್ರೆ, ಉಪಮುಖ್ಯ ಮಂತ್ರಿ ಹುದ್ದೆ ಯಾರಿಗೂ ಇಲ್ಲ ಎಂದು ಬಿಜೆಪಿ ನಾಯಕ ಖಡಕ್ ಆಗಿ ಹೇಳಿದ್ದಾರೆ. 
 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?