ಉಪಮುಖ್ಯಮಂತ್ರಿ ಹುದ್ದೆ ಕೊಡಲ್ಲ: ಖಡಕ್ ಆಗಿ ಹೇಳಿದ ಬಿಜೆಪಿ ನಾಯಕ

ಉಪಮುಖ್ಯಮಂತ್ರಿ ಹುದ್ದೆ ಕೊಡಲ್ಲ: ಖಡಕ್ ಆಗಿ ಹೇಳಿದ ಬಿಜೆಪಿ ನಾಯಕ

Published : Dec 10, 2019, 08:47 PM IST

ಯಾರಿಗೆ ಯಾವ ಖಾತೆ ಅನ್ನೋದು ಮಾತ್ರ ಬಿಎಸ್ ವೈ ಅವರನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ.  ಹಲವು ಘಟಾನುಘಟಿಗಳು ಪ್ರಬಲ ಖಾತೆಯನ್ನೇ ಬಯಸುತ್ತಿದ್ದಾರೆ. ಅದರಲ್ಲೂ ಅನರ್ಹ ಶಾಸಕ ಗುಂಪಿನ ಕ್ಯಾಪ್ಟನ್ ಉಪಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿದ್ದರು.  ಆದ್ರೆ, ಉಪಮುಖ್ಯ ಮಂತ್ರಿ ಹುದ್ದೆ ಯಾರಿಗೂ ಇಲ್ಲ ಎಂದು ಬಿಜೆಪಿ ನಾಯಕ ಖಡಕ್ ಆಗಿ ಹೇಳಿದ್ದಾರೆ. 
 

ಬೆಂಗಳೂರು, [ಡಿ.10]: ಕಾಂಗ್ರೆಸ್, ಜೆಡಿಎಸ್ನಿಂದ ಬಂಡಾಯವೆದ್ದ ಶಾಸಕರ ಕಾರಣದಿಂದಲೇ ಸಿಎಂ ಆದ ಯಡಿಯೂರಪ್ಪ ಈಗ ಫುಲ್ ಖುಷ್.. 12 ಶಾಸಕರು ಗೆದ್ದು ಪಕ್ಷದ ಬಲ 117ಕ್ಕೆ ಏರಿದ್ದರಿಂದ ಇನ್ನು ಉಳಿದ ಮೂರೂವರೆ ವರ್ಷ ಸರ್ಕಾರ ಸೇಫ್. 

ಈ ನಡುವೆ ರಾಜಾಹುಲಿ, ಕೊಟ್ಟ ಮಾತಿನಂತೆ ಗೆದ್ದವರಿಗೆ ಮಂತ್ರಿಗಿರಿ ಫಿಕ್ಸ್ ಎಂದಿದ್ದಾರೆ. ರಾಣೆಬೆನ್ನೂರು ಶಾಸಕ ಅರುಣ್ ಪೂಜಾರ್ ಹೊರತುಪಡಿಸಿ, ಉಳಿದ 11 ಮಂದಿ ಮಂತ್ರಿಯಾಗೋದು ಖಚಿತವಾಗಿದೆ. 

ಯಾರಿಗೆ ಯಾವ ಖಾತೆ ಅನ್ನೋದು ಮಾತ್ರ ಬಿಎಸ್ ವೈ ಅವರನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ.  ಹಲವು ಘಟಾನುಘಟಿಗಳು ಪ್ರಬಲ ಖಾತೆಯನ್ನೇ ಬಯಸುತ್ತಿದ್ದಾರೆ. ಅದರಲ್ಲೂ ಅನರ್ಹ ಶಾಸಕ ಗುಂಪಿನ ಕ್ಯಾಪ್ಟನ್ ಉಪಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿದ್ದರು.  ಆದ್ರೆ, ಉಪಮುಖ್ಯ ಮಂತ್ರಿ ಹುದ್ದೆ ಯಾರಿಗೂ ಇಲ್ಲ ಎಂದು ಬಿಜೆಪಿ ನಾಯಕ ಖಡಕ್ ಆಗಿ ಹೇಳಿದ್ದಾರೆ. 
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!