ಉಪಮುಖ್ಯಮಂತ್ರಿ ಹುದ್ದೆ ಕೊಡಲ್ಲ: ಖಡಕ್ ಆಗಿ ಹೇಳಿದ ಬಿಜೆಪಿ ನಾಯಕ

ಉಪಮುಖ್ಯಮಂತ್ರಿ ಹುದ್ದೆ ಕೊಡಲ್ಲ: ಖಡಕ್ ಆಗಿ ಹೇಳಿದ ಬಿಜೆಪಿ ನಾಯಕ

Published : Dec 10, 2019, 08:47 PM IST

ಯಾರಿಗೆ ಯಾವ ಖಾತೆ ಅನ್ನೋದು ಮಾತ್ರ ಬಿಎಸ್ ವೈ ಅವರನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ.  ಹಲವು ಘಟಾನುಘಟಿಗಳು ಪ್ರಬಲ ಖಾತೆಯನ್ನೇ ಬಯಸುತ್ತಿದ್ದಾರೆ. ಅದರಲ್ಲೂ ಅನರ್ಹ ಶಾಸಕ ಗುಂಪಿನ ಕ್ಯಾಪ್ಟನ್ ಉಪಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿದ್ದರು.  ಆದ್ರೆ, ಉಪಮುಖ್ಯ ಮಂತ್ರಿ ಹುದ್ದೆ ಯಾರಿಗೂ ಇಲ್ಲ ಎಂದು ಬಿಜೆಪಿ ನಾಯಕ ಖಡಕ್ ಆಗಿ ಹೇಳಿದ್ದಾರೆ. 
 

ಬೆಂಗಳೂರು, [ಡಿ.10]: ಕಾಂಗ್ರೆಸ್, ಜೆಡಿಎಸ್ನಿಂದ ಬಂಡಾಯವೆದ್ದ ಶಾಸಕರ ಕಾರಣದಿಂದಲೇ ಸಿಎಂ ಆದ ಯಡಿಯೂರಪ್ಪ ಈಗ ಫುಲ್ ಖುಷ್.. 12 ಶಾಸಕರು ಗೆದ್ದು ಪಕ್ಷದ ಬಲ 117ಕ್ಕೆ ಏರಿದ್ದರಿಂದ ಇನ್ನು ಉಳಿದ ಮೂರೂವರೆ ವರ್ಷ ಸರ್ಕಾರ ಸೇಫ್. 

ಈ ನಡುವೆ ರಾಜಾಹುಲಿ, ಕೊಟ್ಟ ಮಾತಿನಂತೆ ಗೆದ್ದವರಿಗೆ ಮಂತ್ರಿಗಿರಿ ಫಿಕ್ಸ್ ಎಂದಿದ್ದಾರೆ. ರಾಣೆಬೆನ್ನೂರು ಶಾಸಕ ಅರುಣ್ ಪೂಜಾರ್ ಹೊರತುಪಡಿಸಿ, ಉಳಿದ 11 ಮಂದಿ ಮಂತ್ರಿಯಾಗೋದು ಖಚಿತವಾಗಿದೆ. 

ಯಾರಿಗೆ ಯಾವ ಖಾತೆ ಅನ್ನೋದು ಮಾತ್ರ ಬಿಎಸ್ ವೈ ಅವರನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ.  ಹಲವು ಘಟಾನುಘಟಿಗಳು ಪ್ರಬಲ ಖಾತೆಯನ್ನೇ ಬಯಸುತ್ತಿದ್ದಾರೆ. ಅದರಲ್ಲೂ ಅನರ್ಹ ಶಾಸಕ ಗುಂಪಿನ ಕ್ಯಾಪ್ಟನ್ ಉಪಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿದ್ದರು.  ಆದ್ರೆ, ಉಪಮುಖ್ಯ ಮಂತ್ರಿ ಹುದ್ದೆ ಯಾರಿಗೂ ಇಲ್ಲ ಎಂದು ಬಿಜೆಪಿ ನಾಯಕ ಖಡಕ್ ಆಗಿ ಹೇಳಿದ್ದಾರೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!