ಉಪಮುಖ್ಯಮಂತ್ರಿ ಹುದ್ದೆ ಕೊಡಲ್ಲ: ಖಡಕ್ ಆಗಿ ಹೇಳಿದ ಬಿಜೆಪಿ ನಾಯಕ

ಉಪಮುಖ್ಯಮಂತ್ರಿ ಹುದ್ದೆ ಕೊಡಲ್ಲ: ಖಡಕ್ ಆಗಿ ಹೇಳಿದ ಬಿಜೆಪಿ ನಾಯಕ

Published : Dec 10, 2019, 08:47 PM IST

ಯಾರಿಗೆ ಯಾವ ಖಾತೆ ಅನ್ನೋದು ಮಾತ್ರ ಬಿಎಸ್ ವೈ ಅವರನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ.  ಹಲವು ಘಟಾನುಘಟಿಗಳು ಪ್ರಬಲ ಖಾತೆಯನ್ನೇ ಬಯಸುತ್ತಿದ್ದಾರೆ. ಅದರಲ್ಲೂ ಅನರ್ಹ ಶಾಸಕ ಗುಂಪಿನ ಕ್ಯಾಪ್ಟನ್ ಉಪಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿದ್ದರು.  ಆದ್ರೆ, ಉಪಮುಖ್ಯ ಮಂತ್ರಿ ಹುದ್ದೆ ಯಾರಿಗೂ ಇಲ್ಲ ಎಂದು ಬಿಜೆಪಿ ನಾಯಕ ಖಡಕ್ ಆಗಿ ಹೇಳಿದ್ದಾರೆ. 
 

ಬೆಂಗಳೂರು, [ಡಿ.10]: ಕಾಂಗ್ರೆಸ್, ಜೆಡಿಎಸ್ನಿಂದ ಬಂಡಾಯವೆದ್ದ ಶಾಸಕರ ಕಾರಣದಿಂದಲೇ ಸಿಎಂ ಆದ ಯಡಿಯೂರಪ್ಪ ಈಗ ಫುಲ್ ಖುಷ್.. 12 ಶಾಸಕರು ಗೆದ್ದು ಪಕ್ಷದ ಬಲ 117ಕ್ಕೆ ಏರಿದ್ದರಿಂದ ಇನ್ನು ಉಳಿದ ಮೂರೂವರೆ ವರ್ಷ ಸರ್ಕಾರ ಸೇಫ್. 

ಈ ನಡುವೆ ರಾಜಾಹುಲಿ, ಕೊಟ್ಟ ಮಾತಿನಂತೆ ಗೆದ್ದವರಿಗೆ ಮಂತ್ರಿಗಿರಿ ಫಿಕ್ಸ್ ಎಂದಿದ್ದಾರೆ. ರಾಣೆಬೆನ್ನೂರು ಶಾಸಕ ಅರುಣ್ ಪೂಜಾರ್ ಹೊರತುಪಡಿಸಿ, ಉಳಿದ 11 ಮಂದಿ ಮಂತ್ರಿಯಾಗೋದು ಖಚಿತವಾಗಿದೆ. 

ಯಾರಿಗೆ ಯಾವ ಖಾತೆ ಅನ್ನೋದು ಮಾತ್ರ ಬಿಎಸ್ ವೈ ಅವರನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ.  ಹಲವು ಘಟಾನುಘಟಿಗಳು ಪ್ರಬಲ ಖಾತೆಯನ್ನೇ ಬಯಸುತ್ತಿದ್ದಾರೆ. ಅದರಲ್ಲೂ ಅನರ್ಹ ಶಾಸಕ ಗುಂಪಿನ ಕ್ಯಾಪ್ಟನ್ ಉಪಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿದ್ದರು.  ಆದ್ರೆ, ಉಪಮುಖ್ಯ ಮಂತ್ರಿ ಹುದ್ದೆ ಯಾರಿಗೂ ಇಲ್ಲ ಎಂದು ಬಿಜೆಪಿ ನಾಯಕ ಖಡಕ್ ಆಗಿ ಹೇಳಿದ್ದಾರೆ. 
 

19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!