'ಬೈ' ಅಖಾಡಕ್ಕೆ ಬಿಎಸ್‌ವೈ, ಬದಲಾಯ್ತು ಲೆಕ್ಕಾಚಾರ, ಸಿದ್ದು ಸವಾಲ್‌ಗೆ ಸೈ ಎಂದ ಸಿಎಂ.!

'ಬೈ' ಅಖಾಡಕ್ಕೆ ಬಿಎಸ್‌ವೈ, ಬದಲಾಯ್ತು ಲೆಕ್ಕಾಚಾರ, ಸಿದ್ದು ಸವಾಲ್‌ಗೆ ಸೈ ಎಂದ ಸಿಎಂ.!

Published : Oct 24, 2021, 01:45 PM ISTUpdated : Oct 24, 2021, 02:03 PM IST

ಸಿಂದಗಿ, ಹಾನಗಲ್ ಉಪಚುನಾವಣಾ ಕಣ ರಂಗೇರಿದೆ. ಹಾನಗಲ್‌ನಲ್ಲಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್‌ವೈ ಭರ್ಜರಿ ಪ್ರಚಾರ ನಡೆಸಿದರು. ನಾನು ಬಿಎಸ್‌ವೈ, ಜೋಡೆತ್ತಲ್ಲ. ಬಿಎಸ್‌ವೈ ನಮ್ಮ ನಾಯಕರು ಎಂದು ಬೊಮ್ಮಾಯಿ ಹೇಳಿದರು. 

ಬೆಂಗಳೂರು (ಅ. 24): ಸಿಂದಗಿ, (Sindagi) ಹಾನಗಲ್ (Hanagal) ಉಪಚುನಾವಣಾ ಕಣ ರಂಗೇರಿದೆ. ಹಾನಗಲ್‌ನಲ್ಲಿ ಸಿಎಂ ಬೊಮ್ಮಾಯಿ, (Basavaraj Bommai) ಮಾಜಿ ಸಿಎಂ ಬಿಎಸ್‌ವೈ ಭರ್ಜರಿ ಪ್ರಚಾರ ನಡೆಸಿದರು. ನಾನು ಬಿಎಸ್‌ವೈ, ಜೋಡೆತ್ತಲ್ಲ. ಬಿಎಸ್‌ವೈ ನಮ್ಮ ನಾಯಕರು ಎಂದು ಬೊಮ್ಮಾಯಿ ಹೇಳಿದರು. ಹಾನಗಲ್ ಪಟ್ಟಣದ ಎಲ್ಲಾ ಕುಟುಂಬಗಳಿಗೆ 5 ಲಕ್ಷ ವಿಮೆ ನೀಡುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿದೆ. 

ಇನ್ನೊಂದೆಡೆ ಬಿಜೆಪಿ ವಿರುದ್ಧ ಸಿದ್ದರಾಮಯ್ಯ (Siddaramaih) ವಾಗ್ದಾಳಿ ಜೋರಾಗಿದೆ. ಸಿಎಂಗೆ ನನ್ನೆದುರು ಸುಳ್ಳು ಹೇಳಲು ಆಗಲ್ಲ, ಹಾಗಾಗಿ ವೇದಿಕೆಗೆ ಬರಲ್ಲ ಎಂದಿದ್ದಾರೆ. ಇನ್ನು ಕುಮಾರಣ್ಣ ಪ್ರಚಾರವೂ ಜೋರಾಗಿದೆ. ಕಮಿಷನ್ ಹಣ ಎಲೆಕ್ಷನ್‌ನಲ್ಲಿ ಹಂಚ್ತಿದ್ದಾರೆ ಎಂದು ಆರೋಪಿಸಿದ್ಧಾರೆ. 

 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!