'ಬೈ' ಅಖಾಡಕ್ಕೆ ಬಿಎಸ್‌ವೈ, ಬದಲಾಯ್ತು ಲೆಕ್ಕಾಚಾರ, ಸಿದ್ದು ಸವಾಲ್‌ಗೆ ಸೈ ಎಂದ ಸಿಎಂ.!

'ಬೈ' ಅಖಾಡಕ್ಕೆ ಬಿಎಸ್‌ವೈ, ಬದಲಾಯ್ತು ಲೆಕ್ಕಾಚಾರ, ಸಿದ್ದು ಸವಾಲ್‌ಗೆ ಸೈ ಎಂದ ಸಿಎಂ.!

Published : Oct 24, 2021, 01:45 PM ISTUpdated : Oct 24, 2021, 02:03 PM IST

ಸಿಂದಗಿ, ಹಾನಗಲ್ ಉಪಚುನಾವಣಾ ಕಣ ರಂಗೇರಿದೆ. ಹಾನಗಲ್‌ನಲ್ಲಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್‌ವೈ ಭರ್ಜರಿ ಪ್ರಚಾರ ನಡೆಸಿದರು. ನಾನು ಬಿಎಸ್‌ವೈ, ಜೋಡೆತ್ತಲ್ಲ. ಬಿಎಸ್‌ವೈ ನಮ್ಮ ನಾಯಕರು ಎಂದು ಬೊಮ್ಮಾಯಿ ಹೇಳಿದರು. 

ಬೆಂಗಳೂರು (ಅ. 24): ಸಿಂದಗಿ, (Sindagi) ಹಾನಗಲ್ (Hanagal) ಉಪಚುನಾವಣಾ ಕಣ ರಂಗೇರಿದೆ. ಹಾನಗಲ್‌ನಲ್ಲಿ ಸಿಎಂ ಬೊಮ್ಮಾಯಿ, (Basavaraj Bommai) ಮಾಜಿ ಸಿಎಂ ಬಿಎಸ್‌ವೈ ಭರ್ಜರಿ ಪ್ರಚಾರ ನಡೆಸಿದರು. ನಾನು ಬಿಎಸ್‌ವೈ, ಜೋಡೆತ್ತಲ್ಲ. ಬಿಎಸ್‌ವೈ ನಮ್ಮ ನಾಯಕರು ಎಂದು ಬೊಮ್ಮಾಯಿ ಹೇಳಿದರು. ಹಾನಗಲ್ ಪಟ್ಟಣದ ಎಲ್ಲಾ ಕುಟುಂಬಗಳಿಗೆ 5 ಲಕ್ಷ ವಿಮೆ ನೀಡುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿದೆ. 

ಇನ್ನೊಂದೆಡೆ ಬಿಜೆಪಿ ವಿರುದ್ಧ ಸಿದ್ದರಾಮಯ್ಯ (Siddaramaih) ವಾಗ್ದಾಳಿ ಜೋರಾಗಿದೆ. ಸಿಎಂಗೆ ನನ್ನೆದುರು ಸುಳ್ಳು ಹೇಳಲು ಆಗಲ್ಲ, ಹಾಗಾಗಿ ವೇದಿಕೆಗೆ ಬರಲ್ಲ ಎಂದಿದ್ದಾರೆ. ಇನ್ನು ಕುಮಾರಣ್ಣ ಪ್ರಚಾರವೂ ಜೋರಾಗಿದೆ. ಕಮಿಷನ್ ಹಣ ಎಲೆಕ್ಷನ್‌ನಲ್ಲಿ ಹಂಚ್ತಿದ್ದಾರೆ ಎಂದು ಆರೋಪಿಸಿದ್ಧಾರೆ. 

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!