'ಬೈ' ಅಖಾಡಕ್ಕೆ ಬಿಎಸ್‌ವೈ, ಬದಲಾಯ್ತು ಲೆಕ್ಕಾಚಾರ, ಸಿದ್ದು ಸವಾಲ್‌ಗೆ ಸೈ ಎಂದ ಸಿಎಂ.!

'ಬೈ' ಅಖಾಡಕ್ಕೆ ಬಿಎಸ್‌ವೈ, ಬದಲಾಯ್ತು ಲೆಕ್ಕಾಚಾರ, ಸಿದ್ದು ಸವಾಲ್‌ಗೆ ಸೈ ಎಂದ ಸಿಎಂ.!

Published : Oct 24, 2021, 01:45 PM ISTUpdated : Oct 24, 2021, 02:03 PM IST

ಸಿಂದಗಿ, ಹಾನಗಲ್ ಉಪಚುನಾವಣಾ ಕಣ ರಂಗೇರಿದೆ. ಹಾನಗಲ್‌ನಲ್ಲಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್‌ವೈ ಭರ್ಜರಿ ಪ್ರಚಾರ ನಡೆಸಿದರು. ನಾನು ಬಿಎಸ್‌ವೈ, ಜೋಡೆತ್ತಲ್ಲ. ಬಿಎಸ್‌ವೈ ನಮ್ಮ ನಾಯಕರು ಎಂದು ಬೊಮ್ಮಾಯಿ ಹೇಳಿದರು. 

ಬೆಂಗಳೂರು (ಅ. 24): ಸಿಂದಗಿ, (Sindagi) ಹಾನಗಲ್ (Hanagal) ಉಪಚುನಾವಣಾ ಕಣ ರಂಗೇರಿದೆ. ಹಾನಗಲ್‌ನಲ್ಲಿ ಸಿಎಂ ಬೊಮ್ಮಾಯಿ, (Basavaraj Bommai) ಮಾಜಿ ಸಿಎಂ ಬಿಎಸ್‌ವೈ ಭರ್ಜರಿ ಪ್ರಚಾರ ನಡೆಸಿದರು. ನಾನು ಬಿಎಸ್‌ವೈ, ಜೋಡೆತ್ತಲ್ಲ. ಬಿಎಸ್‌ವೈ ನಮ್ಮ ನಾಯಕರು ಎಂದು ಬೊಮ್ಮಾಯಿ ಹೇಳಿದರು. ಹಾನಗಲ್ ಪಟ್ಟಣದ ಎಲ್ಲಾ ಕುಟುಂಬಗಳಿಗೆ 5 ಲಕ್ಷ ವಿಮೆ ನೀಡುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿದೆ. 

ಇನ್ನೊಂದೆಡೆ ಬಿಜೆಪಿ ವಿರುದ್ಧ ಸಿದ್ದರಾಮಯ್ಯ (Siddaramaih) ವಾಗ್ದಾಳಿ ಜೋರಾಗಿದೆ. ಸಿಎಂಗೆ ನನ್ನೆದುರು ಸುಳ್ಳು ಹೇಳಲು ಆಗಲ್ಲ, ಹಾಗಾಗಿ ವೇದಿಕೆಗೆ ಬರಲ್ಲ ಎಂದಿದ್ದಾರೆ. ಇನ್ನು ಕುಮಾರಣ್ಣ ಪ್ರಚಾರವೂ ಜೋರಾಗಿದೆ. ಕಮಿಷನ್ ಹಣ ಎಲೆಕ್ಷನ್‌ನಲ್ಲಿ ಹಂಚ್ತಿದ್ದಾರೆ ಎಂದು ಆರೋಪಿಸಿದ್ಧಾರೆ. 

 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!