ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಶಾಮೀಲು?

ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಶಾಮೀಲು?

Published : Jul 05, 2022, 04:01 PM IST

 PSI ಹುದ್ದೆಗಳ ನೇಮಕಾತಿ ಅಕ್ರಮದ ವಹಿವಾಟು ಸಿಐಡಿ ಬಗೆದಷ್ಟೂ ಒಂದೊಂದೆ ಭ್ರಷ್ಟಾಚಾರದ ಮುಖವಾಡ ಬೆಳಕಿಗೆ ಬರುತ್ತಿದೆ. ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಎಡಿಜಿಪಿಯನ್ನು ಬಂಧಿಸಲಾಗಿದೆ. ಸೇವೆಯಿಂದ ಅಮಾನತು ಮಾಡಲಾಗಿದೆ. ಇನ್ನು ಈ ಪ್ರಕರಣದಲ್ಲಿ ಪ್ರಮುಖರ ಕೈಗಳಿವೆ ಎಂದು ವಿರೋಧ ಪಕ್ಷ ಕಾಂಗ್ರೆಸ್ ಹೇಳುತ್ತಿದೆ.

ಬೆಂಗಳೂರು, (ಜುಲೈ 05): PSI ಹುದ್ದೆಗಳ ನೇಮಕಾತಿ ಅಕ್ರಮದ ವಹಿವಾಟು ಸಿಐಡಿ ಬಗೆದಷ್ಟೂ ಒಂದೊಂದೆ ಭ್ರಷ್ಟಾಚಾರದ ಮುಖವಾಡ ಬೆಳಕಿಗೆ ಬರುತ್ತಿದೆ. ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಎಡಿಜಿಪಿಯನ್ನು ಬಂಧಿಸಲಾಗಿದೆ. ಸೇವೆಯಿಂದ ಅಮಾನತು ಮಾಡಲಾಗಿದೆ. ಇನ್ನು ಈ ಪ್ರಕರಣದಲ್ಲಿ ಪ್ರಮುಖರ ಕೈಗಳಿವೆ ಎಂದು ವಿರೋಧ ಪಕ್ಷ ಕಾಂಗ್ರೆಸ್ ಹೇಳುತ್ತಿದೆ.

PSI Recruitment Scam: ಅಮೃತ್‌ ಪೌಲ್‌ ಆಯ್ತು, ನೆಕ್ಸ್ಟ್ ಯಾರು?

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು,  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ಸ್ಫೋಟಕ ಆರೋಪ ಮಾಡಿದ್ದಾರೆ. ಐಪಿಎಸ್​ ಅಧಿಕಾರಿ ಅಮೃತ್​ ಪೌಲ್​ ಅವರನ್ನ ಸಿಐಡಿ ಬಂಧಿಸಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲ ಮೂಡಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more