11ನೇ ಅಧ್ಯಕ್ಷರಾಗಿ ಆಯ್ಕೆಯಾದ ವಿಜಯೇಂದ್ರ..! ಕೇಸರಿ ಸೈನ್ಯವನ್ನ ಮುನ್ನಡೆಸಿದ ನಾಯಕರು ಇವರು..!

11ನೇ ಅಧ್ಯಕ್ಷರಾಗಿ ಆಯ್ಕೆಯಾದ ವಿಜಯೇಂದ್ರ..! ಕೇಸರಿ ಸೈನ್ಯವನ್ನ ಮುನ್ನಡೆಸಿದ ನಾಯಕರು ಇವರು..!

Published : Nov 16, 2023, 02:48 PM IST

ಎರಡನೇ ಅಧ್ಯಕ್ಷರಾಗಿ ಬಿ.ಬಿ. ಶಿವಪ್ಪ ಆಯ್ಕೆ
1983-1988 ಒಟ್ಟೂ 5 ವರ್ಷ ಅಧ್ಯಕ್ಷ ಗಾದಿ..!
ಮನೆ ಮಾರಿ ಪಕ್ಷ ಸಂಘಟನೆ ಮಾಡಿದ್ದ ನಾಯಕ

ಕರ್ನಾಟಕ ಬಿಜೆಪಿಯ ನೂತನ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಈ ಮೂಲಕ ವಿಜಯೇಂದ್ರ(BY vijayendra) ಅವರು ಕರ್ನಾಟಕ ಬಿಜೆಪಿಯ 11ನೇ ರಾಜ್ಯಾಧ್ಯಕ್ಷರಾಗಿದ್ದಾರೆ. 1980ರಲ್ಲಿ ಎ.ಕೆ. ಸುಬ್ಬಯ್ಯ ಅವರು ಕರ್ನಾಟಕ(Karnataka) ಬಿಜೆಪಿಯ(BJP) ಮೊದಲ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದರು. ಮೂರು ವರ್ಷಗಳ ಕಾಲ ಅಂದ್ರೆ 1983 ತನಕ ರಾಜ್ಯಾಧ್ಯಕ್ಷರಾಗಿ(State president) ಕಾರ್ಯ ನಿರ್ವಹಿಸಿದ್ರು. ಒಟ್ಟೂ ನೂರಾಹತ್ತು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ 18 ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು. ಆ ವರ್ಷ ಅಭೂತಪೂರ್ವ ಸಾಧನೆ ಮಾಡಿದ್ದು ಜನತಾ ಪಾರ್ಟಿ. ಈಗ ಅನೇಕ ಹೋಳಾಗಿರುವ ಪಕ್ಷ 95 ಕ್ಷೇತ್ರಗಳಲ್ಲಿ ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿತ್ತು. ಸುಬ್ಬಯ್ಯನವರು ನೇರ ನುಡಿಗೆ ಖ್ಯಾತಿಯನ್ನ ಹೊಂದಿದ್ದವರು. ಕ್ರಮೇಣ ಸಂಘ ಪರಿವಾರದ ವಿರುದ್ಧವೇ ಮಾತನ್ನಾಡೋಕೆ ಶುರು ಮಾಡಿದ್ರು. ಕರ್ನಾಟಕದ ಬಿಜೆಪಿ ಇತಿಹಾಸಕ್ಕೆ ಮೆರಗು ಮತ್ತು ಶೋಭೆ ತಂದು ಕೊಟ್ಟವರು ಬಿ.ಬಿ.ಶಿವಪ್ಪ. ಅವರು ಪಕ್ಷದಿಂದ ಏನೂ ಬಯಸಿದವರಲ್ಲ. ಪಕ್ಷ ಸಂಘಟನೆಗಾಗಿ ಮನೆ ಮಾರಿಕೊಂಡರಲ್ಲದೇ ತನು, ಮನ, ಧನವನ್ನು ಸಮರ್ಪಣೆ ಮಾಡಿದ ಸಜ್ಜನ ರಾಜಕಾರಣಿ. ಪಕ್ಷದ ವರಿಷ್ಠ ನಾಯಕರಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು ಆಗ ಕರ್ನಾಟಕಕ್ಕೆ ಬಂದರೆ ಉಳಿದುಕೊಳ್ಳುತ್ತಿದ್ದು, ಬೆಂಗಳೂರಿನ ಶಾಂತಿನಗರದಲ್ಲಿದ್ದ ಶಿವಪ್ಪನವರ ಮನೆಯಲ್ಲೇ. ಕೇವಲ ಡೆಲ್ಲಿ ಮುಖಂಡರಷ್ಟೇ ಅಲ್ಲ, ಉತ್ತರ, ದಕ್ಷಿಣ ಕರ್ನಾಟಕ ರಾಜಕಾರಣಿಗಳಲ್ಲೇ ಬರುತ್ತಿದ್ದದ್ದು ಶಿವಪ್ಪನವರ ಈ ಮನೆಗೆ. ಬಿಜೆಪಿಯ ಸಂಘಟನೆಯ ನೆಲೆಯಾಗಿದ್ದ ಶಾಂತಿನಗರದ ಮನೆಯನ್ನು ಶಿವಪ್ಪನವರು ಪಕ್ಷ ಸಂಘಟನೆಗಾಗಿ  ಮಾರಿ ಬಿಟ್ಟರು. ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ರಾಜ್ಯವನ್ನು ಸುತ್ತಾಡಿದ ಶಿವಪ್ಪನವರು ರಾಜಕೀಯದಲ್ಲಿ ಸಾಕಷ್ಟು ಏಳು ಬೀಳುಗಳನ್ನು ಕಂಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಅವಳಿಗಾಗಿ ಬಂದವನು 4 ಹೆಣಗಳನ್ನ ಉರುಳಿಸಿದ್ದ..! ಎಸ್ಕೇಪ್ ಆಗಿದ್ದವನು ತಗ್ಲಾಕಿಕೊಂಡಿದ್ದೇಗೆ..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more