'ನಾವು ಇಲ್ಲಿ ಕಣ್ಣೀರು ಹಾಕಲು ಬಂದಿಲ್ಲ, ಶಿರಾ ಜನತೆಯ ಕಣ್ಣೀರು ಒರೆಸಲು ಬಂದಿದ್ದೇವೆ'

'ನಾವು ಇಲ್ಲಿ ಕಣ್ಣೀರು ಹಾಕಲು ಬಂದಿಲ್ಲ, ಶಿರಾ ಜನತೆಯ ಕಣ್ಣೀರು ಒರೆಸಲು ಬಂದಿದ್ದೇವೆ'

Suvarna News   | Asianet News
Published : Oct 30, 2020, 06:32 PM ISTUpdated : Nov 07, 2020, 06:35 PM IST

ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಕಳೆದ 2 ದಿನಗಳಿಂದ ಶಿರಾದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಇಂದು ತಂದೆ- ಮಗನ ಪ್ರಚಾರಕ್ಕೆ ಶಿರಾ ಸಾಕ್ಷಿಯಾಗಿದೆ. 

 

ಬೆಂಗಳೂರು (ಅ. 30): ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಕಳೆದ 2 ದಿನಗಳಿಂದ ಶಿರಾದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಇಂದು ತಂದೆ- ಮಗನ ಪ್ರಚಾರಕ್ಕೆ ಶಿರಾ ಸಾಕ್ಷಿಯಾಗಿದೆ. 

ಕಳೆದ ಕೆಲವು ದಿನಗಳಿಂದ ಶಿರಾದಲ್ಲಿ ನಾವೇ ಗೆದ್ವಿ ಅಂತ ಕಾಂಗ್ರೆಸ್ ಹಾಗೂ ಜೆಡಿಎಸ್ ಭ್ರಮೆಯಲ್ಲಿದ್ದರು. ಆದರೆ ಈಗ ಶಿರಾದಲ್ಲಿ ಯಾವುದೇ ಹಳ್ಳಿ, ಯಾವುದೇ ಊರಿಗೆ ಹೋದ್ರೂ ಕೇಸರಿಕರಣವನ್ನು ನೋಡಬಹುದು. ಬಿಜೆಪಿ ಅಲೆ ಇಲ್ಲಿ ಹರಿಯುತ್ತಿದೆ. ಜೆಡಿಎಸ್, ಹಾಗೂ ಕಾಂಗ್ರೆಸ್‌ನವರು ಭರವಸೆ ಕೊಟ್ಟಂತೆ ನಿಮಗೆ ಮದಲೂರು ಕೆರೆಗೆ ನೀರು ತರಲು ಸಾಧ್ಯವಾಯ್ತಾ? ಎಂದು ಪ್ರಶ್ನಿಸಿದ್ದಾರೆ. 

ಶಿರಾ ಜನತೆ ಬಿಜೆಪಿಯ ಕೈ ಹಿಡಿದರೆ ಶಿರಾವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇವೆ. ನೀರಾವರಿಯನ್ನು ಅಭಿವೃದ್ಧಿ ಮಾಡುತ್ತೇವೆ.  ಕಾಂಗ್ರೆಸ್ ಹಾಗೂ ಜೆಡಿಎಸ್ ಬರೀ ಕಣ್ಣೀರು ಹಾಕಿ ಮತಬೇಟೆ ನಡೆಸುತ್ತಾರೆ. ಬಿಜೆಪಿ ಇಲ್ಲಿ ಕಣ್ಣೀರು ಹಾಕಲು ಬಂದಿಲ್ಲ. ಕಣ್ಣೀರು ಒರೆಸಲು ಬಂದಿದೆ' ಎಂದು ವಿಜಯೇಂದ್ರ ಹೇಳಿದ್ದಾರೆ. 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ