'ನಾವು ಇಲ್ಲಿ ಕಣ್ಣೀರು ಹಾಕಲು ಬಂದಿಲ್ಲ, ಶಿರಾ ಜನತೆಯ ಕಣ್ಣೀರು ಒರೆಸಲು ಬಂದಿದ್ದೇವೆ'

'ನಾವು ಇಲ್ಲಿ ಕಣ್ಣೀರು ಹಾಕಲು ಬಂದಿಲ್ಲ, ಶಿರಾ ಜನತೆಯ ಕಣ್ಣೀರು ಒರೆಸಲು ಬಂದಿದ್ದೇವೆ'

Suvarna News   | Asianet News
Published : Oct 30, 2020, 06:32 PM ISTUpdated : Nov 07, 2020, 06:35 PM IST

ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಕಳೆದ 2 ದಿನಗಳಿಂದ ಶಿರಾದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಇಂದು ತಂದೆ- ಮಗನ ಪ್ರಚಾರಕ್ಕೆ ಶಿರಾ ಸಾಕ್ಷಿಯಾಗಿದೆ. 

 

ಬೆಂಗಳೂರು (ಅ. 30): ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಕಳೆದ 2 ದಿನಗಳಿಂದ ಶಿರಾದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಇಂದು ತಂದೆ- ಮಗನ ಪ್ರಚಾರಕ್ಕೆ ಶಿರಾ ಸಾಕ್ಷಿಯಾಗಿದೆ. 

ಕಳೆದ ಕೆಲವು ದಿನಗಳಿಂದ ಶಿರಾದಲ್ಲಿ ನಾವೇ ಗೆದ್ವಿ ಅಂತ ಕಾಂಗ್ರೆಸ್ ಹಾಗೂ ಜೆಡಿಎಸ್ ಭ್ರಮೆಯಲ್ಲಿದ್ದರು. ಆದರೆ ಈಗ ಶಿರಾದಲ್ಲಿ ಯಾವುದೇ ಹಳ್ಳಿ, ಯಾವುದೇ ಊರಿಗೆ ಹೋದ್ರೂ ಕೇಸರಿಕರಣವನ್ನು ನೋಡಬಹುದು. ಬಿಜೆಪಿ ಅಲೆ ಇಲ್ಲಿ ಹರಿಯುತ್ತಿದೆ. ಜೆಡಿಎಸ್, ಹಾಗೂ ಕಾಂಗ್ರೆಸ್‌ನವರು ಭರವಸೆ ಕೊಟ್ಟಂತೆ ನಿಮಗೆ ಮದಲೂರು ಕೆರೆಗೆ ನೀರು ತರಲು ಸಾಧ್ಯವಾಯ್ತಾ? ಎಂದು ಪ್ರಶ್ನಿಸಿದ್ದಾರೆ. 

ಶಿರಾ ಜನತೆ ಬಿಜೆಪಿಯ ಕೈ ಹಿಡಿದರೆ ಶಿರಾವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇವೆ. ನೀರಾವರಿಯನ್ನು ಅಭಿವೃದ್ಧಿ ಮಾಡುತ್ತೇವೆ.  ಕಾಂಗ್ರೆಸ್ ಹಾಗೂ ಜೆಡಿಎಸ್ ಬರೀ ಕಣ್ಣೀರು ಹಾಕಿ ಮತಬೇಟೆ ನಡೆಸುತ್ತಾರೆ. ಬಿಜೆಪಿ ಇಲ್ಲಿ ಕಣ್ಣೀರು ಹಾಕಲು ಬಂದಿಲ್ಲ. ಕಣ್ಣೀರು ಒರೆಸಲು ಬಂದಿದೆ' ಎಂದು ವಿಜಯೇಂದ್ರ ಹೇಳಿದ್ದಾರೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!