'ನಾವು ಇಲ್ಲಿ ಕಣ್ಣೀರು ಹಾಕಲು ಬಂದಿಲ್ಲ, ಶಿರಾ ಜನತೆಯ ಕಣ್ಣೀರು ಒರೆಸಲು ಬಂದಿದ್ದೇವೆ'

'ನಾವು ಇಲ್ಲಿ ಕಣ್ಣೀರು ಹಾಕಲು ಬಂದಿಲ್ಲ, ಶಿರಾ ಜನತೆಯ ಕಣ್ಣೀರು ಒರೆಸಲು ಬಂದಿದ್ದೇವೆ'

Suvarna News   | Asianet News
Published : Oct 30, 2020, 06:32 PM ISTUpdated : Nov 07, 2020, 06:35 PM IST

ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಕಳೆದ 2 ದಿನಗಳಿಂದ ಶಿರಾದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಇಂದು ತಂದೆ- ಮಗನ ಪ್ರಚಾರಕ್ಕೆ ಶಿರಾ ಸಾಕ್ಷಿಯಾಗಿದೆ. 

 

ಬೆಂಗಳೂರು (ಅ. 30): ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಕಳೆದ 2 ದಿನಗಳಿಂದ ಶಿರಾದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಇಂದು ತಂದೆ- ಮಗನ ಪ್ರಚಾರಕ್ಕೆ ಶಿರಾ ಸಾಕ್ಷಿಯಾಗಿದೆ. 

ಕಳೆದ ಕೆಲವು ದಿನಗಳಿಂದ ಶಿರಾದಲ್ಲಿ ನಾವೇ ಗೆದ್ವಿ ಅಂತ ಕಾಂಗ್ರೆಸ್ ಹಾಗೂ ಜೆಡಿಎಸ್ ಭ್ರಮೆಯಲ್ಲಿದ್ದರು. ಆದರೆ ಈಗ ಶಿರಾದಲ್ಲಿ ಯಾವುದೇ ಹಳ್ಳಿ, ಯಾವುದೇ ಊರಿಗೆ ಹೋದ್ರೂ ಕೇಸರಿಕರಣವನ್ನು ನೋಡಬಹುದು. ಬಿಜೆಪಿ ಅಲೆ ಇಲ್ಲಿ ಹರಿಯುತ್ತಿದೆ. ಜೆಡಿಎಸ್, ಹಾಗೂ ಕಾಂಗ್ರೆಸ್‌ನವರು ಭರವಸೆ ಕೊಟ್ಟಂತೆ ನಿಮಗೆ ಮದಲೂರು ಕೆರೆಗೆ ನೀರು ತರಲು ಸಾಧ್ಯವಾಯ್ತಾ? ಎಂದು ಪ್ರಶ್ನಿಸಿದ್ದಾರೆ. 

ಶಿರಾ ಜನತೆ ಬಿಜೆಪಿಯ ಕೈ ಹಿಡಿದರೆ ಶಿರಾವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇವೆ. ನೀರಾವರಿಯನ್ನು ಅಭಿವೃದ್ಧಿ ಮಾಡುತ್ತೇವೆ.  ಕಾಂಗ್ರೆಸ್ ಹಾಗೂ ಜೆಡಿಎಸ್ ಬರೀ ಕಣ್ಣೀರು ಹಾಕಿ ಮತಬೇಟೆ ನಡೆಸುತ್ತಾರೆ. ಬಿಜೆಪಿ ಇಲ್ಲಿ ಕಣ್ಣೀರು ಹಾಕಲು ಬಂದಿಲ್ಲ. ಕಣ್ಣೀರು ಒರೆಸಲು ಬಂದಿದೆ' ಎಂದು ವಿಜಯೇಂದ್ರ ಹೇಳಿದ್ದಾರೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?